23 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

ಬೆಳ್ತಂಗಡಿ: ಜ.7 ರಿಂದ ಜ.12 ರವರೆಗೆ ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಬ್ರಹ್ಮಕಲಶೋತ್ಸವಲಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿವೆ.

ಜ.3 ರಂದು ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಗೌರವ ಮಾರ್ಗದರ್ಶಕರಾದ ಶರತ್ ಕೃಷ್ಣ ಪಡ್ವೆಟ್ನಾಯ ರವರು ಭೇಟಿ ನೀಡಿ ಎಲ್ಲಾ ಸಕಲ ಸಿದ್ಧತೆಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಶರತ್ ಕೃಷ್ಣ ಪಡ್ವೆಟ್ನಾಯ ರವರು ಸಮಿತಿಯವರೊಂದಿಗೆ ಚರ್ಚಿಸಿ ಹಲವು ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಚಂಪಿ ಆಟೋ ರಿಕ್ಷಾ ಚಾಲಕ ಶೇಖರ ನಿಧನ

Suddi Udaya

ಪರಾಮರ್ಶೆ ಸಮಿತಿಯ ಮುಖ್ಯಸ್ಥ ಮಾಜಿ ರಾಜ್ಯಸಭಾ ಸದಸ್ಯರಾದ ಬಿ ಇಬ್ರಾಹಿಂರಿಗೆ ಅಗೌರವ: ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ನಗರ ಮತ್ತು ಗ್ರಾಮೀಣ ಘಟಕದ ಖಂಡನೆ : ಆರೋಪಿತರ ವಿರುದ್ಧ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ

Suddi Udaya

ತೆಂಕಕಾರಂದೂರು: ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಕಡಿರುದ್ಯಾವರ ಕಾನರ್ಪ ಕೌಡಂಗೆ ನಿವಾಸಿ ನೇಮಿರಾಜ ಗೌಡ ನಿಧನ

Suddi Udaya

ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya
error: Content is protected !!