31.9 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಮದ್ದಡ್ಕ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆ: ಸಂಬಂಧಪಟ್ಟವರು ಕೂಡಲೇ ಗಮನಹರಿಸುವಂತೆ ಸಾರ್ವಜನಿಕರ ಒತ್ತಾಯ

ಕುವೆಟ್ಟು : ಮದ್ದಡ್ಕ ಬಂಡಿಮಠ ಮೈದಾನದ ಪಕ್ಕದಲ್ಲಿರುವ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆಯಾಗುತ್ತಿದ್ದು ಸೊಳ್ಳೆಗಳ ಉತ್ಪತ್ತಿಗೆ ತಾಣವಾಗುತ್ತಿದೆ.

ಪೇಟೆಯಲ್ಲಿ ಚರಂಡಿಯಲ್ಲಿ ಹುಲ್ಲು ಗಿಡ ಗಂಟಿಗಳು ಬೆಳೆದು ಅವ್ಯವಸ್ಥೆಯಿಂದಾಗಿ ಕೊಳಚೆ ನೀರು ಅಲ್ಲಿ ಅಲ್ಲಿ ಸಂಗ್ರಹವಾಗುತ್ತಿದೆ ಚರಂಡಿಯು ತೆರೆದ ಸ್ಥಿತಿಯಲ್ಲಿ ಇರುವುದರಿಂದ ದುರ್ವಾಸನೆ ಬರುವುದರಿಂದ ಬಸ್ಸಿಗೆ ಕಾಯುವ ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕರು ಸಾಂಕ್ರಾಮಿಕ ರೋಗ ಹರಡುವ ಭಯ ಭೀತಿಯಲ್ಲಿದ್ದಾರೆ.

ಈ ಬಗ್ಗೆ ಸ್ಥಳೀಯ ಆಡಳಿತ ಹಾಗೂ ಆರೋಗ್ಯ ಇಲಾಖೆ ಕೂಡಲೇ ಗಮನಹರಿಸುವಂತೆ ಸಾರ್ವಜನಿಕರ ಒತ್ತಾಯವಾಗಿದೆ.

Related posts

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದನೆ: ನಡ ಸ.ಹಿ.ಪ್ರಾ. ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ

Suddi Udaya

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ದಿವಿತ್ ದೇವಾಡಿಗ ಆಯ್ಕೆ

Suddi Udaya

ಬೆಳಾಲು ಶ್ರೀ ಧ.ಮಂ ಪ್ರೌಢ ಶಾಲೆಯಲ್ಲಿ ಅಣಬೆ ಬೇಸಾಯ ತರಬೇತಿ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ

Suddi Udaya

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya
error: Content is protected !!