April 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾತೃಶ್ರೀ ಹೇಮಾವತಿ ಅಮ್ಮನವರು ತೀರ ಅಸಹಾಯಕರಿಗೆ ಹಮ್ಮಿಕೊಂಡತಹ ಕನಸಿನ ಯೋಜನೆಯಾದ “ವಾತ್ಸಲ್ಯ ಕಾರ್ಯಕ್ರಮ ದಡಿಯಲ್ಲಿ ವಾತ್ಸಲ್ಯ ಕಿಟ್”ನ್ನು ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಸ ಸಮನ್ವಯ ಅಧಿಕಾರಿ ಶ್ರೀಮತಿ ಮಧುರ , ಒಕ್ಕೂಟ ನಿಕಟಪೂರ್ವ ಅಧ್ಯಕ್ಷ ಶಿವರಾಜ್ ರೈ ಹಾಗೂ ಶ್ರೀ ಸತ್ಯನಾರಾಯಣ ಭಜನಮಂಡಳಿ ನೀರಪಾದೆಯ ಹಿರಿಯ ಸದಸ್ಯ ಮಹಾಲಿಂಗ ಗೌಡ ಇವರ ಉಪಸ್ಥಿತಿಯಲ್ಲಿ ವಾತ್ಸಲ್ಯ ಸದಸ್ಯರಾದ ಕೈರೋಳಿ ಶ್ರೀಮತಿ ರತ್ನ , ರಾಮ ಎಮ್.ಕೆ, ದಂಪತಿಗೆ ವಿತರಿಸಲಾಯಿತು .

ಬರೆಂಗಾಯ ಕಾರ್ಯಕ್ಷೇತ್ರದ ಸೇವಪ್ರತಿನಿಧಿ ಶ್ರೀಮತಿ ಅಶಾಲತ ಪಾಲ್ಗೊಂಡಿದ್ದರು.

Related posts

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಶೃಂಗಸಭೆ ಕಾರ್ಯಕ್ರಮ

Suddi Udaya

ನಾವರ ನಿವಾಸಿ ಸುಂದರಿ ನಿಧನ

Suddi Udaya

ಮಹಾ ಕುಂಭಮೇಳದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಣ್ಯಸ್ನಾನ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

Suddi Udaya

ಇಂದಬೆಟ್ಟು: ಗೊಂಚಲು ಸ್ತ್ರೀ ಶಕ್ತಿ ಮಹಾಸಭೆ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಕ್ಷೇತ್ರ ಸಮಿತಿ ವತಿಯಿಂದ ಪಕ್ಷ ಸಮಾವೇಶ ಕಾರ್ಯಕ್ರಮ

Suddi Udaya
error: Content is protected !!