30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾತೃಶ್ರೀ ಹೇಮಾವತಿ ಅಮ್ಮನವರು ತೀರ ಅಸಹಾಯಕರಿಗೆ ಹಮ್ಮಿಕೊಂಡತಹ ಕನಸಿನ ಯೋಜನೆಯಾದ “ವಾತ್ಸಲ್ಯ ಕಾರ್ಯಕ್ರಮ ದಡಿಯಲ್ಲಿ ವಾತ್ಸಲ್ಯ ಕಿಟ್”ನ್ನು ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಸ ಸಮನ್ವಯ ಅಧಿಕಾರಿ ಶ್ರೀಮತಿ ಮಧುರ , ಒಕ್ಕೂಟ ನಿಕಟಪೂರ್ವ ಅಧ್ಯಕ್ಷ ಶಿವರಾಜ್ ರೈ ಹಾಗೂ ಶ್ರೀ ಸತ್ಯನಾರಾಯಣ ಭಜನಮಂಡಳಿ ನೀರಪಾದೆಯ ಹಿರಿಯ ಸದಸ್ಯ ಮಹಾಲಿಂಗ ಗೌಡ ಇವರ ಉಪಸ್ಥಿತಿಯಲ್ಲಿ ವಾತ್ಸಲ್ಯ ಸದಸ್ಯರಾದ ಕೈರೋಳಿ ಶ್ರೀಮತಿ ರತ್ನ , ರಾಮ ಎಮ್.ಕೆ, ದಂಪತಿಗೆ ವಿತರಿಸಲಾಯಿತು .

ಬರೆಂಗಾಯ ಕಾರ್ಯಕ್ಷೇತ್ರದ ಸೇವಪ್ರತಿನಿಧಿ ಶ್ರೀಮತಿ ಅಶಾಲತ ಪಾಲ್ಗೊಂಡಿದ್ದರು.

Related posts

ಕೊಯ್ಯೂರು: ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಪ್ರತಿನಿಧಿಸಿದ ತಂಡ ರಾಷ್ಟ್ರಮಟ್ಟದಲ್ಲಿ ಪ್ರಥಮ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಸಹಕಾರ ಸಂಘಗಳ ಅಧಿಕಾರಕ್ಕೆ ತಡೆ ನೀಡಿದ್ದ ಸರಕಾರದ ಸುತ್ತೋಲೆಗೆ ಹೈಕೋರ್ಟ್ ತಡೆಯಾಜ್ಞೆ

Suddi Udaya

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya

ಪುದುವೆಟ್ಟು: ಶ್ರೀಮತಿ ಯಶೋದಾ ನಿಧನ

Suddi Udaya
error: Content is protected !!