23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾತೃಶ್ರೀ ಹೇಮಾವತಿ ಅಮ್ಮನವರು ತೀರ ಅಸಹಾಯಕರಿಗೆ ಹಮ್ಮಿಕೊಂಡತಹ ಕನಸಿನ ಯೋಜನೆಯಾದ “ವಾತ್ಸಲ್ಯ ಕಾರ್ಯಕ್ರಮ ದಡಿಯಲ್ಲಿ ವಾತ್ಸಲ್ಯ ಕಿಟ್”ನ್ನು ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಸ ಸಮನ್ವಯ ಅಧಿಕಾರಿ ಶ್ರೀಮತಿ ಮಧುರ , ಒಕ್ಕೂಟ ನಿಕಟಪೂರ್ವ ಅಧ್ಯಕ್ಷ ಶಿವರಾಜ್ ರೈ ಹಾಗೂ ಶ್ರೀ ಸತ್ಯನಾರಾಯಣ ಭಜನಮಂಡಳಿ ನೀರಪಾದೆಯ ಹಿರಿಯ ಸದಸ್ಯ ಮಹಾಲಿಂಗ ಗೌಡ ಇವರ ಉಪಸ್ಥಿತಿಯಲ್ಲಿ ವಾತ್ಸಲ್ಯ ಸದಸ್ಯರಾದ ಕೈರೋಳಿ ಶ್ರೀಮತಿ ರತ್ನ , ರಾಮ ಎಮ್.ಕೆ, ದಂಪತಿಗೆ ವಿತರಿಸಲಾಯಿತು .

ಬರೆಂಗಾಯ ಕಾರ್ಯಕ್ಷೇತ್ರದ ಸೇವಪ್ರತಿನಿಧಿ ಶ್ರೀಮತಿ ಅಶಾಲತ ಪಾಲ್ಗೊಂಡಿದ್ದರು.

Related posts

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತಭಾಷಾ ವಿದ್ಯಾರ್ಥಿವೇತನ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

Suddi Udaya

ಸೆ.7: ಪ್ರವಾದಿ ಮುಹಮ್ಮದ್ ಸೀರತ್ ಅಭಿಯಾನದ ಪ್ರಯುಕ್ತ ಧಾರ್ಮಿಕ ಸೌಹಾರ್ದ ಕಾರ್ಯಕ್ರಮ: ಸವಾಲುಗಳು ಮತ್ತು ಅವಕಾಶಗಳು ಎಂಬ ವಿಷಯದಡಿ ಸಾರ್ವಜನಿಕ ಸಮಾವೇಶ

Suddi Udaya

ಶಿಬಾಜೆ: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನ, ಅರಣ್ಯ ಇಲಾಖೆ ಅಧಿಕಾರಿಗಳಿಂದ ಮೂವರು ಆರೋಪಿಗಳ ಬಂಧನ

Suddi Udaya

ಜ.25: ಉಜಿರೆ ವಿಜಯನಗರ ಅಜಿತ್‌ನಗರ (ಕಲ್ಲೆ) ದಲ್ಲಿ ಶ್ರೀ ವನದುರ್ಗಾ, ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವಾರ್ಷಿಕ ಆರಾಧನೆ

Suddi Udaya
error: Content is protected !!