April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

ಇಂದಬೆಟ್ಟು: ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವವು ಕಾರ್ಕಳ ದಾನಶಾಲಾ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಮಾರ್ಗದರ್ಶನದೊಂದಿಗೆ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಜ.4 ರಿಂದ 10 ವರೆಗೆ ನಡೆಯಲಿದೆ.

ಇಂದು( ಜ.4) ತೋರಣ ಮುಹೂರ್ತ, ವಿಮಾನ ಶುದ್ಧಿ, ಯಕ್ಷರಾಧನೆ, ಧ್ವಜಾರೋಹಣ, ನಿತ್ಯವಿಧಿ ಸಹಿತ ಕ್ಷೀರಾಭಿಷೇಕ ನಡೆಯಿತು.

ಈ ವೇಳೆ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿಯ ಸದಸ್ಯರು, ಬಂಗ್ವಾಡಿ ಮಾಗಣೆಯ ಸಮಸ್ತರು ಉಪಸ್ಥಿತರಿದ್ದರು.

ಸಂಜೆ ಶ್ರೀ ಕ್ಷೇತ್ರಪಾಲ ದೇವರಿಗೆ ಆರಾಧನಾ ಪೂರ್ವಕ ಕಲಾರೋಪಣೆ ನಡೆಯಲಿದೆ.

Related posts

ಪುದುವೆಟ್ಟು : ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಅಬಕಾರಿ ನಿರೀಕ್ಷಕ ನವೀನ್ ಕುಮಾರ್ ವರ್ಗಾವಣೆ: ನೂತನ ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ ಎನ್. ನೇಮಕ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಅಳದಂಗಡಿ: ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆಸರೆಯಾದ ಅಳದಂಗಡಿ ಗ್ರಾ.ಪಂ ಪ್ರೇಮರವರ ಮನೆ ದುರಸ್ಥಿ, ಮೇಲ್ಛಾವಣಿಗೆ ಶೀಟ್ ಅಳವಡಿಕೆ, ಸುದ್ದಿ ಉದಯ ಪತ್ರಿಕೆಯ ವರದಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya
error: Content is protected !!