25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

ಇಂದಬೆಟ್ಟು: ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವವು ಕಾರ್ಕಳ ದಾನಶಾಲಾ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಮಾರ್ಗದರ್ಶನದೊಂದಿಗೆ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಜ.4 ರಿಂದ 10 ವರೆಗೆ ನಡೆಯಲಿದೆ.

ಇಂದು( ಜ.4) ತೋರಣ ಮುಹೂರ್ತ, ವಿಮಾನ ಶುದ್ಧಿ, ಯಕ್ಷರಾಧನೆ, ಧ್ವಜಾರೋಹಣ, ನಿತ್ಯವಿಧಿ ಸಹಿತ ಕ್ಷೀರಾಭಿಷೇಕ ನಡೆಯಿತು.

ಈ ವೇಳೆ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿಯ ಸದಸ್ಯರು, ಬಂಗ್ವಾಡಿ ಮಾಗಣೆಯ ಸಮಸ್ತರು ಉಪಸ್ಥಿತರಿದ್ದರು.

ಸಂಜೆ ಶ್ರೀ ಕ್ಷೇತ್ರಪಾಲ ದೇವರಿಗೆ ಆರಾಧನಾ ಪೂರ್ವಕ ಕಲಾರೋಪಣೆ ನಡೆಯಲಿದೆ.

Related posts

ಪುಂಜಾಲಕಟ್ಟೆ ಪುಂಡಲೀಕ ಬಾಳಿಗಾ & ಸನ್ಸ್‌ ಜ್ಯವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ವಿಶೇಷ ಮಾರಾಟ ಸೇವೆ

Suddi Udaya

ಸುಲ್ಕೇರಿಮೊಗ್ರು ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ ನಿಧನ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಪ್ರಾಯೋಜಕತ್ವದಲ್ಲಿ ಸಿಬಿಕೆ ಕಪ್-2025 ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗ ಜಗ್ಗಾಟ ಪಂದ್ಯಾಟ

Suddi Udaya

ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

Suddi Udaya

ಜು.1: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya
error: Content is protected !!