38.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ : ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯ

ಉಜಿರೆ: ಇಲ್ಲಿಯ ವಿಲೇಜ್ ಹೋಟೆಲ್ ಸಮೀಪ ಕಾರು ಹಾಗೂ ಸ್ಕೂಟರ್ ನಡುವೆ ರಸ್ತೆ ಅಪಘಾತ ಸಂಭವಿಸಿದ ಘಟನೆ ಜ. 4 ರಂದು ಮಧ್ಯಾಹ್ನ ನಡೆದಿದೆ.

ಸ್ಕೂಟರ್ ಸವಾರ ಉಜಿರೆಯಿಂದ ಚಾರ್ಮಾಡಿ ಕಡೆಗೆ ಪ್ರಯಾಣಿಸುತ್ತಿದ್ದು, ಕಾರು ಚಾರ್ಮಾಡಿಯಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ವಾಹನದ ಮುಂಭಾಗಕ್ಕೆ ಸಂಪೂರ್ಣ ಹಾನಿಯಾಗಿದ್ದು ಸ್ಥಳದಲ್ಲಿ ಟ್ರಾಫಿಕ್ ಉಂಟಾಗಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಮಹಾಮಂಡಲೇಶ್ವರ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಗೌರವಾರ್ಪಣೆ : 3ನೇ ವರ್ಷದ ಶ್ರೀ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

Suddi Udaya

ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!