April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆರಂಬೋಡಿ: ಕುಂಟಾಲ ಪಲ್ಕೆ ಯುವತಿ ನಾಪತ್ತೆ

ಆರಂಬೋಡಿ :ಇಲ್ಲಿಯ ಕುಂಟಾಲ ಪಲ್ಕೆ ನಿವಾಸಿ ಕು| ಆಶ್ವಿಯಾ ಜಿ (21) ಮನೆಯಿಂದ ನಾಪತ್ತೆಯಾದ ಘಟನೆ ಜ.4 ರಂದು ವರದಿಯಾಗಿದೆ.

ತಂದೆ ಗಿರಿಯಪ್ಪ ರವರ ದೂರಿನಂತೆ ಮಗಳು ಕುಮಾರಿ ಆಶ್ವಿಯಾ ಜಿ (21) ಎಂಬಾಕೆಯು ಎಸ್‌ ಎಸ್‌ ಎಲ್‌ ಸಿ ವಿದ್ಯಾಭ್ಯಾಸದ ನಂತರ ಮನೆಯಲ್ಲಿಯೇ ಇದ್ದವಳು ಜ.3ರಂದು ಮದ್ಯಾಹ್ನ 3:00 ಗಂಟೆಯಿಂದ ರಾತ್ರಿ 7:00 ಗಂಟೆಯ ಮದ್ಯದ ಅವಧಿಯಲ್ಲಿ ತಂದೆ ಮತ್ತು ಅವರ ಹೆಂಡತಿ ಶಾರದಾ ಎಂಬವರು ಚಿಕಿತ್ಸೆಯ ಬಗ್ಗೆ ಬಿ ಸಿ ರೋಡ್‌ ಗೆ ಹೋದ ಸಮಯ ಮನೆಯಿಂದ ಕಾಣೆಯಾಗಿದ್ದು, ಆಕೆಯ ಬಗ್ಗೆ ನೆರೆಕರೆ ಹಾಗೂ ಸಂಬಂಧಿಕರಲ್ಲಿ ವಿಚಾರಿಸಿದರು ಪತ್ತೆಯಾಗಲಿಲ್ಲ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya

ಮಾ.30-ಎ.5: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ನಿಡ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ

Suddi Udaya

ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ಮುಂಬಯಿ ಉದ್ಯಮಿ ನಾರಾಯಣ ಸುವರ್ಣ ಮರೋಡಿ ಆಯ್ಕೆ

Suddi Udaya

ಗೇರುಕಟ್ಟೆ ಹಾ.ಉ.ಸ. ಸಂಘ ಹಾಗೂ ಬಿ.ಎಮ್.ಸಿ.ಗೆ ಕರ್ನಾಟಕ ಹಾ.ಮ. ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಭೇಟಿ

Suddi Udaya
error: Content is protected !!