23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆರಂಬೋಡಿ: ಕುಂಟಾಲ ಪಲ್ಕೆ ಯುವತಿ ನಾಪತ್ತೆ

ಆರಂಬೋಡಿ :ಇಲ್ಲಿಯ ಕುಂಟಾಲ ಪಲ್ಕೆ ನಿವಾಸಿ ಕು| ಆಶ್ವಿಯಾ ಜಿ (21) ಮನೆಯಿಂದ ನಾಪತ್ತೆಯಾದ ಘಟನೆ ಜ.4 ರಂದು ವರದಿಯಾಗಿದೆ.

ತಂದೆ ಗಿರಿಯಪ್ಪ ರವರ ದೂರಿನಂತೆ ಮಗಳು ಕುಮಾರಿ ಆಶ್ವಿಯಾ ಜಿ (21) ಎಂಬಾಕೆಯು ಎಸ್‌ ಎಸ್‌ ಎಲ್‌ ಸಿ ವಿದ್ಯಾಭ್ಯಾಸದ ನಂತರ ಮನೆಯಲ್ಲಿಯೇ ಇದ್ದವಳು ಜ.3ರಂದು ಮದ್ಯಾಹ್ನ 3:00 ಗಂಟೆಯಿಂದ ರಾತ್ರಿ 7:00 ಗಂಟೆಯ ಮದ್ಯದ ಅವಧಿಯಲ್ಲಿ ತಂದೆ ಮತ್ತು ಅವರ ಹೆಂಡತಿ ಶಾರದಾ ಎಂಬವರು ಚಿಕಿತ್ಸೆಯ ಬಗ್ಗೆ ಬಿ ಸಿ ರೋಡ್‌ ಗೆ ಹೋದ ಸಮಯ ಮನೆಯಿಂದ ಕಾಣೆಯಾಗಿದ್ದು, ಆಕೆಯ ಬಗ್ಗೆ ನೆರೆಕರೆ ಹಾಗೂ ಸಂಬಂಧಿಕರಲ್ಲಿ ವಿಚಾರಿಸಿದರು ಪತ್ತೆಯಾಗಲಿಲ್ಲ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ದಿ| ಉದಯಕುಮಾರ್ ಸ್ಮರಣಾರ್ಥ “ಸೂರ್ಯೋದಯ” ಕೃತಿ ಬಿಡುಗಡೆ

Suddi Udaya

ಉಜಿರೆ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಂದ ಮಂಗಳೂರು ಬಂದರಿಗೆ ಭೇಟಿ

Suddi Udaya

ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ‌ ” ಕಪಿಲೆ”

Suddi Udaya

ಚಾರ್ಮಾಡಿಯಲ್ಲಿ ಬಿರುಸಿನ ಮತದಾನ

Suddi Udaya

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

Suddi Udaya

ರಾಷ್ಟ್ರಮಟ್ಟದ ಇಂಡಿಯನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಫೇರ್ (INSEF): ಉಜಿರೆ ಎಸ್.ಡಿ.ಎಮ್ ಶಾಲೆ, (ರಾಜ್ಯ ಪಠ್ಯಕ್ರಮ)ಯ ವಿದ್ಯಾರ್ಥಿಗಳಾದ ಅಧಿಶ್ ಬಿ.ಸಿ ಮತ್ತು ಆಲಾಪ್ ಎಂ ವಿಜ್ಞಾನದ ಸಂಶೋಧನೆ ಮಂಡಣೆ – ಗೌರವಾನ್ವಿತ ಪುರಸ್ಕಾರ

Suddi Udaya
error: Content is protected !!