September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆರಂಬೋಡಿ: ಕುಂಟಾಲ ಪಲ್ಕೆ ಯುವತಿ ನಾಪತ್ತೆ

ಆರಂಬೋಡಿ :ಇಲ್ಲಿಯ ಕುಂಟಾಲ ಪಲ್ಕೆ ನಿವಾಸಿ ಕು| ಆಶ್ವಿಯಾ ಜಿ (21) ಮನೆಯಿಂದ ನಾಪತ್ತೆಯಾದ ಘಟನೆ ಜ.4 ರಂದು ವರದಿಯಾಗಿದೆ.

ತಂದೆ ಗಿರಿಯಪ್ಪ ರವರ ದೂರಿನಂತೆ ಮಗಳು ಕುಮಾರಿ ಆಶ್ವಿಯಾ ಜಿ (21) ಎಂಬಾಕೆಯು ಎಸ್‌ ಎಸ್‌ ಎಲ್‌ ಸಿ ವಿದ್ಯಾಭ್ಯಾಸದ ನಂತರ ಮನೆಯಲ್ಲಿಯೇ ಇದ್ದವಳು ಜ.3ರಂದು ಮದ್ಯಾಹ್ನ 3:00 ಗಂಟೆಯಿಂದ ರಾತ್ರಿ 7:00 ಗಂಟೆಯ ಮದ್ಯದ ಅವಧಿಯಲ್ಲಿ ತಂದೆ ಮತ್ತು ಅವರ ಹೆಂಡತಿ ಶಾರದಾ ಎಂಬವರು ಚಿಕಿತ್ಸೆಯ ಬಗ್ಗೆ ಬಿ ಸಿ ರೋಡ್‌ ಗೆ ಹೋದ ಸಮಯ ಮನೆಯಿಂದ ಕಾಣೆಯಾಗಿದ್ದು, ಆಕೆಯ ಬಗ್ಗೆ ನೆರೆಕರೆ ಹಾಗೂ ಸಂಬಂಧಿಕರಲ್ಲಿ ವಿಚಾರಿಸಿದರು ಪತ್ತೆಯಾಗಲಿಲ್ಲ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಆ. 7 -8: “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಭಾಗವಹಿಸುವ ಅಭ್ಯರ್ಥಿಗಳಿಗೆ “ಶ್ರಮಿಕ ಶಾಸಕರ ಕಚೇರಿ” ಯಿಂದ ಬಸ್ ವ್ಯವಸ್ಥೆ

Suddi Udaya

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದಿಂದ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಧರ್ಮಸ್ಥಳ: ಕು. ಸೌಜನ್ಯ ಮನೆಗೆ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಭೇಟಿ

Suddi Udaya

ಗುರುವಾಯನಕೆರೆ: ಅರಮಲೆಬೆಟ್ಟದಲ್ಲಿ ಶ್ರೀ ಕೊಡಮಣಿತ್ತಾಯ ದೈವದ ಸಂಭ್ರಮದ ಸೋಣದ ಕೋಲ

Suddi Udaya

ಮೈಸೂರು ಚಲೋ ಪ್ರತಿಭಟನಾ ಪಾದಯಾತ್ರೆಯ ಕುರಿತು ಪಕ್ಷದ ಪದಾಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜರಿಂದ ಸಿದ್ಧತಾ ಸಭೆ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರಕ್ಕೆ ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ

Suddi Udaya
error: Content is protected !!