24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಾರ್ಯಕ್ರಮ ನಿರೂಪಕ ಅರುಣ್ ಗರ್ಡಾಡಿ ಅಸೌಖ್ಯದಿಂದ ನಿಧನ

ಬೆಳ್ತಂಗಡಿ:ಗರ್ಡಾಡಿ ಗ್ರಾಮದ ಹತ್ತನಾಡಿಯ ಅರುಣ್ ಪ್ರಾಯ 34 ವರ್ಷ ಅಸೌಖ್ಯದಿಂದ ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅರುಣ್ ಅವರು ಒರ್ವ ಉತ್ತಮ ಕಾರ್ಯಕ್ರಮ ನಿರೂಪಕರಾಗಿ,ಕ್ರೀಡಾ ವಿಕ್ಷಣ ವಿವರಣಕಾರರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.

ಮೃತರು ಬಂಧು ಬಳಗ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ

Suddi Udaya

ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿಗಳ ಪದಾದಿಕಾರಿಗಳ ಸಭೆ

Suddi Udaya

ನ.30: ಬಜಿರೆ ಹೊಸಪಟ್ಣ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಆಶ್ರಯದಲ್ಲಿ ಹೊನಲು ಬೆಳಕಿನ ಪುರುಷರ 60 ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ: ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆ.ಎಸ್ ಆರ್ ಟಿಸಿ ಬಸ್ ಟಯರ್

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಹೊಸ ಶೀಟು ಅಳವಡಿಕೆ

Suddi Udaya

ತೆಕ್ಕಾರು ಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕಿನಿಂದ ಹೊರೆ ಕಾಣಿಕೆ; ಸಮಾಲೋಚನ ಸಭೆ

Suddi Udaya
error: Content is protected !!