September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಬೆಳ್ತಂಗಡಿ ಮಾಜಿ ಶಾಸಕ ದಿ| ಕೆ ವಸಂತ ಬಂಗೇರ ರವರ ಪ್ರತಿಮೆಯನ್ನು ಸ್ಥಾಪಿಸುವಂತೆ ಕುವೆಟ್ಟು ಗ್ರಾ.ಪಂ. ಗೆ ಮನವಿ

ಗುರುವಾಯನಕೆರೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರವನ್ನು 5 ಬಾರಿ ಪ್ರತಿನಿಧಿಸಿರುವ ಬಡವರ ಪರ ಹೋರಾಟ ಮಾಡಿದ, ಭ್ರಷ್ಟಾಚಾರವನ್ನು ಕಠಿಣವಾಗಿ ವಿರೋಧಿಸುತ್ತಿದ್ದ, ನೇರ ನಡೆ ನುಡಿಯ ನಾಯಕ, ಕುವೆಟ್ಟು ಪಂಚಾಯತ್‌ ನ ಅಧ್ಯಕ್ಷರಾಗಿಯು ಸೇವೆ ಸಲ್ಲಿಸಿರುವ ದಿ. ಕೆ ವಸಂತ ಬಂಗೇರ ರವರ ಪ್ರತಿಮೆಯನ್ನು ಗುರುವಾಯನಕೆರೆ, ಕಾರ್ಕಳ,ಮೂಡಬಿದರೆ ಕೂಡು ರಸ್ತೆಯ ಶಕ್ತಿನಗರ ಸರ್ಕಲ್ ನಲ್ಲಿ ಸ್ಥಾಪಿಸುವಂತೆ ಕುವೆಟ್ಟು ನಾಗರಿಕರಿಂದ ಕುವೆಟ್ಟು ಗ್ರಾಮ ಪಂಚಾಯತ್ ಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ತಾ.ಪಂ ಮಾಜಿ ಸದಸ್ಯ ಗೋಪಿನಾಥ್ ನಾಯಕ್, ಮಹಮ್ಮದ್ ಹನೀಫ್, ಪೋಡಿಮೋನು, ಸಾಂತಪ್ಪ ಸಾಲಿಯಾನ್ , ಧನಂಜಯ್ ರಾವ್, ಸೀತಾರಾಮ ಶೆಟ್ಟಿ, ರಿಯಾಜ್ಮೊ ಅಹಮ್ಮದ್ ಮೊದಲಾದವರು ಉಪಸ್ಥಿತರಿದ್ದರು.

Related posts

ಮರೋಡಿ : 22 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಡೆಂಗ್ಯೂ ಜಾಗೃತಿ- ಡಾ. ಕಲಾಮಧು ದಂಪತಿಗಳಿಗೆ ಸನ್ಮಾನ

Suddi Udaya

ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ದರ್ಶನಕ್ಕಾಗಿ ಬಿಜೆಪಿ ಕಾರ್ಯಕರ್ತರಿಗೆ ಆಯಾ ರಾಜ್ಯದ ನೇತೃತ್ವದಲ್ಲಿ ವಿಶೇಷ ಅವಕಾಶ: ಬೆಳಾಲಿನ ಬಿಜೆಪಿ ಮುಖಂಡ ಸೀತಾರಾಮ ಬಿ.ಎಸ್. ರವರಿಂದ ಭಕ್ತರಿಗೆ ಮಾರ್ಗದರ್ಶನ ನೀಡುವ ಸೇವೆ

Suddi Udaya

ಶಿಶಿಲ: ಹಾವು ಕಡಿತ ಪ್ರಕರಣ-ಉಪ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣದ ಚಿಕಿತ್ಸೆಗೆ ಕರುಣಾಕರ ಶಿಶಿಲರಿಂದ ಮನವಿ

Suddi Udaya

ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಸುಲ್ಕೇರಿ ಗ್ರಾ.ಪಂ. ಸಹಭಾಗಿತ್ವದಲ್ಲಿ ಚೈತನ್ಯ ಹಾಳೆ ತಟ್ಟೆ ಉತ್ಪಾದನೆಯ ಉದ್ಘಾಟನೆ

Suddi Udaya
error: Content is protected !!