37.5 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.5: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ವತಿಯಿಂದ 14ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ

ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ಇದರ ಆಶ್ರಯದಲ್ಲಿ ಜ. 05 ರಂದು ಬೆಳಗ್ಗೆ 9-00ರಿಂದ ಮಧ್ಯಾಹ್ನ ಘಂಟೆ 12-30ರ ವರೆಗೆ ಪಣೆಜಾಲಿನ ಅಶ್ವತ್ಥಕಟ್ಟೆಯ ಬಳಿ ಶ್ರೀ ರಾಘವೇಂದ್ರ ಬಾಗಿಣ್ಣಾಯ ಕುಂಟಿನಿ ಇವರ ಪೌರೋಹಿತ್ಯದಲ್ಲಿ 14ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆಯು ವಿಜೃಂಭಣೆಯಿಂದ ಜರಗಲಿರುವುದು.

ಪೂರ್ವಾಹ್ನ ಘಂಟೆ 10-30ರಿಂದ ನಾದಪ್ರಿಯ ಭಜನಾ ಮಂಡಳಿ ಪಣಕಜೆ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಚಿದಾನಂದ ಇಡ್ಯಾ ತಿಳಿಸಿದ್ದಾರೆ.

Related posts

ಫೆ.17-26: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಸುಯ೯ಗುತ್ತು

Suddi Udaya

ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಪ್ರಾರಂಭ

Suddi Udaya

ಬಳಂಜ:ಎಲ್ಯೊಟ್ಟು ನಲ್ಲಿ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ

Suddi Udaya

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya

ರೂ. 1.10 ಕೋಟಿ ವೆಚ್ಚದ ಕೂಕ್ರಬೆಟ್ಟು ಪ್ರಾಥಮಿಕ ಶಾಲಾ ನೂತನ ಕಟ್ಟಡದ ಲೋಕಾರ್ಪಣೆ: ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಜಾರಿಗೆ ತನ್ನಿ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya
error: Content is protected !!