29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.5: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ವತಿಯಿಂದ 14ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ

ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ಇದರ ಆಶ್ರಯದಲ್ಲಿ ಜ. 05 ರಂದು ಬೆಳಗ್ಗೆ 9-00ರಿಂದ ಮಧ್ಯಾಹ್ನ ಘಂಟೆ 12-30ರ ವರೆಗೆ ಪಣೆಜಾಲಿನ ಅಶ್ವತ್ಥಕಟ್ಟೆಯ ಬಳಿ ಶ್ರೀ ರಾಘವೇಂದ್ರ ಬಾಗಿಣ್ಣಾಯ ಕುಂಟಿನಿ ಇವರ ಪೌರೋಹಿತ್ಯದಲ್ಲಿ 14ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆಯು ವಿಜೃಂಭಣೆಯಿಂದ ಜರಗಲಿರುವುದು.

ಪೂರ್ವಾಹ್ನ ಘಂಟೆ 10-30ರಿಂದ ನಾದಪ್ರಿಯ ಭಜನಾ ಮಂಡಳಿ ಪಣಕಜೆ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಚಿದಾನಂದ ಇಡ್ಯಾ ತಿಳಿಸಿದ್ದಾರೆ.

Related posts

ಮಾಜಿ ಶಾಸಕ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಿಂದ ನಾಳೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಶ್ರದ್ಧಾಂಜಲಿ ಅರ್ಪಣೆ

Suddi Udaya

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya

ನ.18: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ , ಮುಂಡಾಜೆಯಲ್ಲಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ಕೊಯ್ಯೂರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya
error: Content is protected !!