24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.5: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ವತಿಯಿಂದ 14ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ

ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ಇದರ ಆಶ್ರಯದಲ್ಲಿ ಜ. 05 ರಂದು ಬೆಳಗ್ಗೆ 9-00ರಿಂದ ಮಧ್ಯಾಹ್ನ ಘಂಟೆ 12-30ರ ವರೆಗೆ ಪಣೆಜಾಲಿನ ಅಶ್ವತ್ಥಕಟ್ಟೆಯ ಬಳಿ ಶ್ರೀ ರಾಘವೇಂದ್ರ ಬಾಗಿಣ್ಣಾಯ ಕುಂಟಿನಿ ಇವರ ಪೌರೋಹಿತ್ಯದಲ್ಲಿ 14ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆಯು ವಿಜೃಂಭಣೆಯಿಂದ ಜರಗಲಿರುವುದು.

ಪೂರ್ವಾಹ್ನ ಘಂಟೆ 10-30ರಿಂದ ನಾದಪ್ರಿಯ ಭಜನಾ ಮಂಡಳಿ ಪಣಕಜೆ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಚಿದಾನಂದ ಇಡ್ಯಾ ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಪ್ರಕರಣ:ಸೌಜನ್ಯ ಮಾವ ವಿಠ್ಠಲ ಗೌಡನಿಗೆ ನ್ಯಾಯಾಂಗ ಬಂಧನಕ್ಕೆ ಆದೇಶ

Suddi Udaya

ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ವಲಯ ನಿರ್ದೇಶಕರಾಗಿ ರಂಜಿತ್ ಎಚ್ ಡಿ ಬಳಂಜ ಆಯ್ಕೆ

Suddi Udaya

ಕೊಕ್ರಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸರಕಾರ ಆದೇಶ

Suddi Udaya

ಉರುವಾಲು: ಶ್ರೀ ಮಹಮ್ಮಾಯಿ ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ಹಳೆಪೇಟೆ ಯು.ಹೆಚ್ ಆಟೋ ಸಂಘದ ಮಹಾಸಭೆ: ಸಮಿತಿ ರಚನೆ

Suddi Udaya

ಪಾರೆಂಕಿಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿತ

Suddi Udaya
error: Content is protected !!