26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ದಿಡುಪೆ ಪಯ್ಯೆ ನಿವಾಸಿ ಸುಲೈಮಾನ್ ಪಯ್ಯೇ ನಿಧನ

ಮಲವಂತಿಗೆ: ದಿಡುಪೆ ಪಯ್ಯೆ ನಿವಾಸಿ ಸುಲೈಮಾನ್ ಪಯ್ಯೇ (62ವ) ಅಲ್ಪಕಾಲದ ಅಸೌಖ್ಯದಿಂದ ಜ.4 ರಂದು ನಿಧನರಾಗಿದ್ದಾರೆ.

ಇವರು ಕೃಷಿಕರಾಗಿದ್ದು, ಅಪಾರ ಜನಮನ್ನಣೆ ಗಳಿಸಿದ್ದರು.

ಮೃತರು ಪತ್ನಿ, ನಾಲ್ವರು ಪುತ್ರರು, ಓರ್ವೆ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya

ಅ.22 : ಉಜಿರೆ ಗ್ರಾ.ಪಂ.ನಲ್ಲಿ ಅಣಬೆ ಬೇಸಾಯದ ತರಬೇತಿ

Suddi Udaya

ಭಾರೀ ಗಾಳಿ ಮಳೆ: ಪಡಂಗಡಿ ವ್ಯಾಪ್ತಿಯಲ್ಲಿ ಮನೆ ಮೇಲೆ ಹಾಗೂ ರಸ್ತೆಗೆ ಬಿದ್ದ ಮರ : ಅಪಾರ ಹಾನಿ

Suddi Udaya

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya

ಮೇಲಂತಬೆಟ್ಟು ಗ್ರಾ.ಪಂ.ನಲ್ಲಿ ಜಮಾಬಂದಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya
error: Content is protected !!