April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

ಕುತ್ಲೂರು: ಸಮಾಜದಲ್ಲಿ ತುಳಿತಕ್ಕೆ ಒಳಗಾದವರಿಗೆ, ಅನಾರೋಗ್ಯ ಪೀಡಿತ ಬಡ ಜನರಿಗೆ, ಬಡ ವಿಧ್ಯಾರ್ಥಿಗಳಿಗೆ, ಅಶಕ್ತ ಬಂಧುಗಳಿಗೆ ಸಹಾಯ ಹಸ್ತ ಚಾಚುವ ಸದುದ್ದೇಶದಿಂದ ನಾರಾವಿ ಮಹಾ ಚಂಡಿಕಾ ಯಾಗದ ಶುಭ ದಿನದಂದು ಲೋಕಾರ್ಪಣೆಗೊಂಡ ಪರಸ್ಪರ ಸೇವಾ ಬ್ರಿಗೇಡ್ ಈದು ನಾರಾವಿ ಸಂಸ್ಥೆಯ ವತಿಯಿಂದ ಪ್ರಪ್ರಥಮ ಸೇವಾ ಯೋಜನೆಯ ಅಂಗವಾಗಿ ಬಡ ಕುಟುಂಬದದಿಂದ ಬಂದಿರುವ, ಸಮಾಜದಲ್ಲಿ ಇತರರಿಗೆ ಆದರ್ಶಪಾಯವಾಗಿ, ಅತ್ಯಂತ ಪ್ರಾಮಾಣಿಕತೆಯಿಂದ ಜೀವನ ಸಾಗಿಸುತ್ತಾ ಇದ್ದ, ಈಗ ಅನಾರೋಗ್ಯ ಪೀಡಿತರಾಗಿರುವ ಕುತ್ಲೂರು ಗ್ರಾಮದ ಲಕ್ಷ್ಮಣ್ ಆಚಾರ್ಯ ಇವರ ಚಿಕಿತ್ಸೆಗಾಗಿ ಧನ ಸಹಾಯವನ್ನು ನೀಡಲಾಯಿತು.

Related posts

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಆಕಾಶ್ ಎಸ್ ರಿಗೆ ಕಮಿಟೆಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ NET-2024 ಮರು ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಕ್ರ್ಯಾಶ್ ಕೋರ್ಸ್: ಜು.10 ರಿಂದ ಆನ್ಲೈನ್ ತರಗತಿಗಳು ಪ್ರಾರಂಭ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಜಾಗೃತಿ ಸಪ್ತಾಹ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಡನೀರು ಮಠದ ಸಚಿದಾನಂದ ಭಾರತಿ ಸ್ವಾಮೀಜಿಯವರು ಭೇಟಿ

Suddi Udaya
error: Content is protected !!