25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

ಕುತ್ಲೂರು: ಸಮಾಜದಲ್ಲಿ ತುಳಿತಕ್ಕೆ ಒಳಗಾದವರಿಗೆ, ಅನಾರೋಗ್ಯ ಪೀಡಿತ ಬಡ ಜನರಿಗೆ, ಬಡ ವಿಧ್ಯಾರ್ಥಿಗಳಿಗೆ, ಅಶಕ್ತ ಬಂಧುಗಳಿಗೆ ಸಹಾಯ ಹಸ್ತ ಚಾಚುವ ಸದುದ್ದೇಶದಿಂದ ನಾರಾವಿ ಮಹಾ ಚಂಡಿಕಾ ಯಾಗದ ಶುಭ ದಿನದಂದು ಲೋಕಾರ್ಪಣೆಗೊಂಡ ಪರಸ್ಪರ ಸೇವಾ ಬ್ರಿಗೇಡ್ ಈದು ನಾರಾವಿ ಸಂಸ್ಥೆಯ ವತಿಯಿಂದ ಪ್ರಪ್ರಥಮ ಸೇವಾ ಯೋಜನೆಯ ಅಂಗವಾಗಿ ಬಡ ಕುಟುಂಬದದಿಂದ ಬಂದಿರುವ, ಸಮಾಜದಲ್ಲಿ ಇತರರಿಗೆ ಆದರ್ಶಪಾಯವಾಗಿ, ಅತ್ಯಂತ ಪ್ರಾಮಾಣಿಕತೆಯಿಂದ ಜೀವನ ಸಾಗಿಸುತ್ತಾ ಇದ್ದ, ಈಗ ಅನಾರೋಗ್ಯ ಪೀಡಿತರಾಗಿರುವ ಕುತ್ಲೂರು ಗ್ರಾಮದ ಲಕ್ಷ್ಮಣ್ ಆಚಾರ್ಯ ಇವರ ಚಿಕಿತ್ಸೆಗಾಗಿ ಧನ ಸಹಾಯವನ್ನು ನೀಡಲಾಯಿತು.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ಶಿಕ್ಷಕ ಯುವರಾಜ್ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

Suddi Udaya

ಇಚಿಲಂಪಾಡಿ‌ ನಿವಾಸಿ ಜಯಂತ್ ಟಿ. ಧರ್ಮಸ್ಥಳ ಠಾಣೆಗೆ ದೂರು: ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕ ಆತ್ಮಹತ್ಯೆ

Suddi Udaya

ಉಜಿರೆ ಶ್ರೀ ಧ. ಮಂ. ಪಾಲಿಟೆಕ್ನಿಕ್ ರಾಷ್ಟೀಯ ಸೇವಾ ಯೋಜನೆ ಘಟಕ , ಯುವ ರೆಡ್ ಕ್ರಾಸ್ ಘಟಕ, ರೋಟರಿ ಕ್ಲಬ್ ಬೆಳ್ತಂಗಡಿ ಸಹ ಭಾಗಿತ್ವದಲ್ಲಿ ಯುವ ಜನತೆ ಮತ್ತು ಆರೋಗ್ಯದ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!