26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

ಕುತ್ಲೂರು: ಸಮಾಜದಲ್ಲಿ ತುಳಿತಕ್ಕೆ ಒಳಗಾದವರಿಗೆ, ಅನಾರೋಗ್ಯ ಪೀಡಿತ ಬಡ ಜನರಿಗೆ, ಬಡ ವಿಧ್ಯಾರ್ಥಿಗಳಿಗೆ, ಅಶಕ್ತ ಬಂಧುಗಳಿಗೆ ಸಹಾಯ ಹಸ್ತ ಚಾಚುವ ಸದುದ್ದೇಶದಿಂದ ನಾರಾವಿ ಮಹಾ ಚಂಡಿಕಾ ಯಾಗದ ಶುಭ ದಿನದಂದು ಲೋಕಾರ್ಪಣೆಗೊಂಡ ಪರಸ್ಪರ ಸೇವಾ ಬ್ರಿಗೇಡ್ ಈದು ನಾರಾವಿ ಸಂಸ್ಥೆಯ ವತಿಯಿಂದ ಪ್ರಪ್ರಥಮ ಸೇವಾ ಯೋಜನೆಯ ಅಂಗವಾಗಿ ಬಡ ಕುಟುಂಬದದಿಂದ ಬಂದಿರುವ, ಸಮಾಜದಲ್ಲಿ ಇತರರಿಗೆ ಆದರ್ಶಪಾಯವಾಗಿ, ಅತ್ಯಂತ ಪ್ರಾಮಾಣಿಕತೆಯಿಂದ ಜೀವನ ಸಾಗಿಸುತ್ತಾ ಇದ್ದ, ಈಗ ಅನಾರೋಗ್ಯ ಪೀಡಿತರಾಗಿರುವ ಕುತ್ಲೂರು ಗ್ರಾಮದ ಲಕ್ಷ್ಮಣ್ ಆಚಾರ್ಯ ಇವರ ಚಿಕಿತ್ಸೆಗಾಗಿ ಧನ ಸಹಾಯವನ್ನು ನೀಡಲಾಯಿತು.

Related posts

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya

ಬೆಳ್ತಂಗಡಿಯಲ್ಲಿ ಬಸ್ ದರ ಹೆಚ್ಚಳ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Suddi Udaya

ವೇಣೂರು ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಆಹ್ವಾನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ ಹಾಗೂ ಚಂಡಿಕಾಯಾಗ

Suddi Udaya

ಮತ ಚಲಾಯಿಸಿದ ಧರ್ಮಸ್ಥಳ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ್

Suddi Udaya
error: Content is protected !!