22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

ಕುತ್ಲೂರು: ಸಮಾಜದಲ್ಲಿ ತುಳಿತಕ್ಕೆ ಒಳಗಾದವರಿಗೆ, ಅನಾರೋಗ್ಯ ಪೀಡಿತ ಬಡ ಜನರಿಗೆ, ಬಡ ವಿಧ್ಯಾರ್ಥಿಗಳಿಗೆ, ಅಶಕ್ತ ಬಂಧುಗಳಿಗೆ ಸಹಾಯ ಹಸ್ತ ಚಾಚುವ ಸದುದ್ದೇಶದಿಂದ ನಾರಾವಿ ಮಹಾ ಚಂಡಿಕಾ ಯಾಗದ ಶುಭ ದಿನದಂದು ಲೋಕಾರ್ಪಣೆಗೊಂಡ ಪರಸ್ಪರ ಸೇವಾ ಬ್ರಿಗೇಡ್ ಈದು ನಾರಾವಿ ಸಂಸ್ಥೆಯ ವತಿಯಿಂದ ಪ್ರಪ್ರಥಮ ಸೇವಾ ಯೋಜನೆಯ ಅಂಗವಾಗಿ ಬಡ ಕುಟುಂಬದದಿಂದ ಬಂದಿರುವ, ಸಮಾಜದಲ್ಲಿ ಇತರರಿಗೆ ಆದರ್ಶಪಾಯವಾಗಿ, ಅತ್ಯಂತ ಪ್ರಾಮಾಣಿಕತೆಯಿಂದ ಜೀವನ ಸಾಗಿಸುತ್ತಾ ಇದ್ದ, ಈಗ ಅನಾರೋಗ್ಯ ಪೀಡಿತರಾಗಿರುವ ಕುತ್ಲೂರು ಗ್ರಾಮದ ಲಕ್ಷ್ಮಣ್ ಆಚಾರ್ಯ ಇವರ ಚಿಕಿತ್ಸೆಗಾಗಿ ಧನ ಸಹಾಯವನ್ನು ನೀಡಲಾಯಿತು.

Related posts

ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಅಂಚೆ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya

ನ. 23: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮೊಗ್ರು ಸರಕಾರಿ ಶಾಲೆಗೆ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ನಿಂದ ರೂ. 7.25 ಲಕ್ಷ ದೇಣಿಗೆ ವಿನಿಯೋಗ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya
error: Content is protected !!