23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

ಕುತ್ಲೂರು: ಸಮಾಜದಲ್ಲಿ ತುಳಿತಕ್ಕೆ ಒಳಗಾದವರಿಗೆ, ಅನಾರೋಗ್ಯ ಪೀಡಿತ ಬಡ ಜನರಿಗೆ, ಬಡ ವಿಧ್ಯಾರ್ಥಿಗಳಿಗೆ, ಅಶಕ್ತ ಬಂಧುಗಳಿಗೆ ಸಹಾಯ ಹಸ್ತ ಚಾಚುವ ಸದುದ್ದೇಶದಿಂದ ನಾರಾವಿ ಮಹಾ ಚಂಡಿಕಾ ಯಾಗದ ಶುಭ ದಿನದಂದು ಲೋಕಾರ್ಪಣೆಗೊಂಡ ಪರಸ್ಪರ ಸೇವಾ ಬ್ರಿಗೇಡ್ ಈದು ನಾರಾವಿ ಸಂಸ್ಥೆಯ ವತಿಯಿಂದ ಪ್ರಪ್ರಥಮ ಸೇವಾ ಯೋಜನೆಯ ಅಂಗವಾಗಿ ಬಡ ಕುಟುಂಬದದಿಂದ ಬಂದಿರುವ, ಸಮಾಜದಲ್ಲಿ ಇತರರಿಗೆ ಆದರ್ಶಪಾಯವಾಗಿ, ಅತ್ಯಂತ ಪ್ರಾಮಾಣಿಕತೆಯಿಂದ ಜೀವನ ಸಾಗಿಸುತ್ತಾ ಇದ್ದ, ಈಗ ಅನಾರೋಗ್ಯ ಪೀಡಿತರಾಗಿರುವ ಕುತ್ಲೂರು ಗ್ರಾಮದ ಲಕ್ಷ್ಮಣ್ ಆಚಾರ್ಯ ಇವರ ಚಿಕಿತ್ಸೆಗಾಗಿ ಧನ ಸಹಾಯವನ್ನು ನೀಡಲಾಯಿತು.

Related posts

ಕೊಯ್ಯುರು:ದ.ಕ. ಜಿಲ್ಲಾ ಮಟ್ಟದ ಮಲೆಕುಡಿಯರ ಸಮಾವೇಶ

Suddi Udaya

ನೀತಿ ಸಂಹಿತೆ ಜಾರಿ: ಸೆ.21-25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ವಿನಂತಿ

Suddi Udaya

ಶಿಶಿಲ ದೇವಾಲಯ ವ್ಯವಸ್ಥಾಪನಾ ಸಮಿತಿ ರಚನೆಗೆ ಮೀನ ಮೇಷ..ಭಕ್ತರ ಆಕ್ರೋಶ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿ ಉದಿತ್ ರೈ ತ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಅರಸಿನಮಕ್ಕಿ: ಪಡ್ಡಾಯಿಬೆಟ್ಟು ನಿವಾಸಿ ನಿವೃತ್ತ ಶಿಕ್ಷಕ ತಿರುಮಲೇಶ್ವರ ಭಟ್ ಹೃದಯಾಘಾತದಿಂದ ನಿಧನ

Suddi Udaya

ಪೆರ್ಲ ಕ್ಲಸ್ಟರ್ ನ ಪ್ರತಿಭಾ ಕಾರಂಜಿ: ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya
error: Content is protected !!