September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

ಕುತ್ಲೂರು: ಸಮಾಜದಲ್ಲಿ ತುಳಿತಕ್ಕೆ ಒಳಗಾದವರಿಗೆ, ಅನಾರೋಗ್ಯ ಪೀಡಿತ ಬಡ ಜನರಿಗೆ, ಬಡ ವಿಧ್ಯಾರ್ಥಿಗಳಿಗೆ, ಅಶಕ್ತ ಬಂಧುಗಳಿಗೆ ಸಹಾಯ ಹಸ್ತ ಚಾಚುವ ಸದುದ್ದೇಶದಿಂದ ನಾರಾವಿ ಮಹಾ ಚಂಡಿಕಾ ಯಾಗದ ಶುಭ ದಿನದಂದು ಲೋಕಾರ್ಪಣೆಗೊಂಡ ಪರಸ್ಪರ ಸೇವಾ ಬ್ರಿಗೇಡ್ ಈದು ನಾರಾವಿ ಸಂಸ್ಥೆಯ ವತಿಯಿಂದ ಪ್ರಪ್ರಥಮ ಸೇವಾ ಯೋಜನೆಯ ಅಂಗವಾಗಿ ಬಡ ಕುಟುಂಬದದಿಂದ ಬಂದಿರುವ, ಸಮಾಜದಲ್ಲಿ ಇತರರಿಗೆ ಆದರ್ಶಪಾಯವಾಗಿ, ಅತ್ಯಂತ ಪ್ರಾಮಾಣಿಕತೆಯಿಂದ ಜೀವನ ಸಾಗಿಸುತ್ತಾ ಇದ್ದ, ಈಗ ಅನಾರೋಗ್ಯ ಪೀಡಿತರಾಗಿರುವ ಕುತ್ಲೂರು ಗ್ರಾಮದ ಲಕ್ಷ್ಮಣ್ ಆಚಾರ್ಯ ಇವರ ಚಿಕಿತ್ಸೆಗಾಗಿ ಧನ ಸಹಾಯವನ್ನು ನೀಡಲಾಯಿತು.

Related posts

ಶೇ.100 ಮತದಾನವಾದರೂ ಅಭಿವೃದ್ಧಿ ಹೊಂದದ ಬಾಂಜಾರು ಮಲೆ… ಮಾತು ತಪ್ಪಿದ ಅಧಿಕಾರಿಗಳು…???

Suddi Udaya

ಗುಂಡೂರಿ: ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಸಿಗ್ಮಾ ಅಸೋಸಿಯೇಷನ್ ಉದ್ಘಾಟನೆ

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya
error: Content is protected !!