June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

ಬೆಳ್ತಂಗಡಿ: ಜ.7 ರಿಂದ ಜ.12 ರವರೆಗೆ ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಬ್ರಹ್ಮಕಲಶೋತ್ಸವಲಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿವೆ.

ಜ.3 ರಂದು ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಗೌರವ ಮಾರ್ಗದರ್ಶಕರಾದ ಶರತ್ ಕೃಷ್ಣ ಪಡ್ವೆಟ್ನಾಯ ರವರು ಭೇಟಿ ನೀಡಿ ಎಲ್ಲಾ ಸಕಲ ಸಿದ್ಧತೆಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಶರತ್ ಕೃಷ್ಣ ಪಡ್ವೆಟ್ನಾಯ ರವರು ಸಮಿತಿಯವರೊಂದಿಗೆ ಚರ್ಚಿಸಿ ಹಲವು ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು ಉಪಸ್ಥಿತರಿದ್ದರು.

Related posts

ಮುಂಡಾಜೆ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ವೇಣೂರು: ಕಲ್ಲು ಬಸದಿ ನಿವಾಸಿ ವಾಗೀಶ್ವರಿ ಇಂದ್ರ ನಿಧನ

Suddi Udaya

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ ಸಂಪನ್ನ

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

Suddi Udaya

ನಾಲ್ಕೂರು: ಕೆಲ ಸಮಯದಿಂದ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಕಾಟ ಮನೆಯ ಸಾಕು ಪ್ರಾಣಿಗಳ ಮೇಲೆ ದಾಳಿ, ಭಯಬೀತರಾದ ಗ್ರಾಮಸ್ಥರು, ಅರಣ್ಯ ಇಲಾಖೆಗೆ ಮಾಹಿತಿ, ಸ್ಪಂದನೆ

Suddi Udaya
error: Content is protected !!