22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಮದ್ದಡ್ಕ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆ: ಸಂಬಂಧಪಟ್ಟವರು ಕೂಡಲೇ ಗಮನಹರಿಸುವಂತೆ ಸಾರ್ವಜನಿಕರ ಒತ್ತಾಯ

ಕುವೆಟ್ಟು : ಮದ್ದಡ್ಕ ಬಂಡಿಮಠ ಮೈದಾನದ ಪಕ್ಕದಲ್ಲಿರುವ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆಯಾಗುತ್ತಿದ್ದು ಸೊಳ್ಳೆಗಳ ಉತ್ಪತ್ತಿಗೆ ತಾಣವಾಗುತ್ತಿದೆ.

ಪೇಟೆಯಲ್ಲಿ ಚರಂಡಿಯಲ್ಲಿ ಹುಲ್ಲು ಗಿಡ ಗಂಟಿಗಳು ಬೆಳೆದು ಅವ್ಯವಸ್ಥೆಯಿಂದಾಗಿ ಕೊಳಚೆ ನೀರು ಅಲ್ಲಿ ಅಲ್ಲಿ ಸಂಗ್ರಹವಾಗುತ್ತಿದೆ ಚರಂಡಿಯು ತೆರೆದ ಸ್ಥಿತಿಯಲ್ಲಿ ಇರುವುದರಿಂದ ದುರ್ವಾಸನೆ ಬರುವುದರಿಂದ ಬಸ್ಸಿಗೆ ಕಾಯುವ ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕರು ಸಾಂಕ್ರಾಮಿಕ ರೋಗ ಹರಡುವ ಭಯ ಭೀತಿಯಲ್ಲಿದ್ದಾರೆ.

ಈ ಬಗ್ಗೆ ಸ್ಥಳೀಯ ಆಡಳಿತ ಹಾಗೂ ಆರೋಗ್ಯ ಇಲಾಖೆ ಕೂಡಲೇ ಗಮನಹರಿಸುವಂತೆ ಸಾರ್ವಜನಿಕರ ಒತ್ತಾಯವಾಗಿದೆ.

Related posts

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್

Suddi Udaya

ಕೊಕ್ಕಡ: ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ.ವಿಶ್ವನಾಥ ಪಿ. ಅಧಿಕಾರ ಸ್ವೀಕಾರ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಭಾಷಾ ಕೈ ಬರಹದ ತರಬೇತಿ ಕಾರ್ಯಾಗಾರ

Suddi Udaya

ನಾಲ್ಕೂರು ಕುದ್ರೋಟ್ಟು ಪರಿಸರದಲ್ಲಿ ಗುಡ್ಡ ಕುಸಿತ, ರಸ್ತೆ ಬಂದ್

Suddi Udaya
error: Content is protected !!