31.2 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾತೃಶ್ರೀ ಹೇಮಾವತಿ ಅಮ್ಮನವರು ತೀರ ಅಸಹಾಯಕರಿಗೆ ಹಮ್ಮಿಕೊಂಡತಹ ಕನಸಿನ ಯೋಜನೆಯಾದ “ವಾತ್ಸಲ್ಯ ಕಾರ್ಯಕ್ರಮ ದಡಿಯಲ್ಲಿ ವಾತ್ಸಲ್ಯ ಕಿಟ್”ನ್ನು ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಸ ಸಮನ್ವಯ ಅಧಿಕಾರಿ ಶ್ರೀಮತಿ ಮಧುರ , ಒಕ್ಕೂಟ ನಿಕಟಪೂರ್ವ ಅಧ್ಯಕ್ಷ ಶಿವರಾಜ್ ರೈ ಹಾಗೂ ಶ್ರೀ ಸತ್ಯನಾರಾಯಣ ಭಜನಮಂಡಳಿ ನೀರಪಾದೆಯ ಹಿರಿಯ ಸದಸ್ಯ ಮಹಾಲಿಂಗ ಗೌಡ ಇವರ ಉಪಸ್ಥಿತಿಯಲ್ಲಿ ವಾತ್ಸಲ್ಯ ಸದಸ್ಯರಾದ ಕೈರೋಳಿ ಶ್ರೀಮತಿ ರತ್ನ , ರಾಮ ಎಮ್.ಕೆ, ದಂಪತಿಗೆ ವಿತರಿಸಲಾಯಿತು .

ಬರೆಂಗಾಯ ಕಾರ್ಯಕ್ಷೇತ್ರದ ಸೇವಪ್ರತಿನಿಧಿ ಶ್ರೀಮತಿ ಅಶಾಲತ ಪಾಲ್ಗೊಂಡಿದ್ದರು.

Related posts

ಕಳೆದ ಎರಡೂವರೆ ದಶಕಗಳಿಂದ ಅಮೂಲ್ಯ ಸೇವೆ ಸಲ್ಲಿಸಿದ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಉಜಿರೆ ರತ್ನಮಾನಸ ನಿಲಯದಲ್ಲಿ ಕ್ರಿಸ್ಮಸ್ ಆಚರಣೆ ಮತ್ತು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮಾಹಿತಿ

Suddi Udaya

ಎಸ್.ಡಿ.ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ

Suddi Udaya

ಸರಕಾರದಿಂದ 2024ರ ಸಾರ್ವತ್ರಿಕ ರಜೆ ದಿನ ಪ್ರಕಟ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!