23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾತೃಶ್ರೀ ಹೇಮಾವತಿ ಅಮ್ಮನವರು ತೀರ ಅಸಹಾಯಕರಿಗೆ ಹಮ್ಮಿಕೊಂಡತಹ ಕನಸಿನ ಯೋಜನೆಯಾದ “ವಾತ್ಸಲ್ಯ ಕಾರ್ಯಕ್ರಮ ದಡಿಯಲ್ಲಿ ವಾತ್ಸಲ್ಯ ಕಿಟ್”ನ್ನು ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಸ ಸಮನ್ವಯ ಅಧಿಕಾರಿ ಶ್ರೀಮತಿ ಮಧುರ , ಒಕ್ಕೂಟ ನಿಕಟಪೂರ್ವ ಅಧ್ಯಕ್ಷ ಶಿವರಾಜ್ ರೈ ಹಾಗೂ ಶ್ರೀ ಸತ್ಯನಾರಾಯಣ ಭಜನಮಂಡಳಿ ನೀರಪಾದೆಯ ಹಿರಿಯ ಸದಸ್ಯ ಮಹಾಲಿಂಗ ಗೌಡ ಇವರ ಉಪಸ್ಥಿತಿಯಲ್ಲಿ ವಾತ್ಸಲ್ಯ ಸದಸ್ಯರಾದ ಕೈರೋಳಿ ಶ್ರೀಮತಿ ರತ್ನ , ರಾಮ ಎಮ್.ಕೆ, ದಂಪತಿಗೆ ವಿತರಿಸಲಾಯಿತು .

ಬರೆಂಗಾಯ ಕಾರ್ಯಕ್ಷೇತ್ರದ ಸೇವಪ್ರತಿನಿಧಿ ಶ್ರೀಮತಿ ಅಶಾಲತ ಪಾಲ್ಗೊಂಡಿದ್ದರು.

Related posts

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದ ಮೂಲಕ ವಾಟರ್ ಬೆಡ್ ವಿತರಣೆ

Suddi Udaya

ಭಗವಾನ್ ಶ್ರೀ ಕೃಷ್ಣನಿಗೆ ಅಪಹಾಸ್ಯ ಮಾಡಿದವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಬಜಿರೆ ಪಿ.ಎಂ. ಶ್ರೀ ಸ.ಹಿ.ಪ್ರಾ. ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾಗಿ ದಿನೇಶ್ ಪೂಜಾರಿ ಆಯ್ಕೆ

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ರೂ.29.79 ಲಕ್ಷ ನಿವ್ವಳ ಲಾಭ – ಶೇ 10 ಡಿವಿಡೆಂಡ್ ಘೋಷಣೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!