24 C
ಪುತ್ತೂರು, ಬೆಳ್ತಂಗಡಿ
June 8, 2025
Uncategorized

ಬೆಳ್ತಂಗಡಿ ಧರ್ಮಪ್ರಾಂತ್ಯ ನೇತೃತ್ವದಲ್ಲಿ ಮುಖ್ಯ ಮಂತ್ರಿ ಪದಕ ವಿಜೇತ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ರವರಿಗೆ ಸನ್ಮಾನ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೇತೃತ್ವದಲ್ಲಿ ಜ.4 ರಂದು ಬೆಳ್ತಂಗಡಿ ಬಿಷಪ್ ಹೌಸ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಲಾರೆನ್ಸ್ ಮುಕ್ಕುಯಿ ಇವರ ನೇತೃತ್ವದಲ್ಲಿ ಮುಖ್ಯ ಮಂತ್ರಿ ಪದಕ ವಿಜೇತರಾಗಿರುವ ವೃತ್ತ ನಿರೀಕ್ಷಕರಾದ ಸಂದೇಶ್ ಪಿ.ಜಿ ಇವರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಪ್ರಸ್ತುತ ಮೂಡಬಿದಿರೆಯಲ್ಲಿ ವೃತ್ತ ನಿರೀಕ್ಷಕರಾದ ಸಂದೇಶ್ ಪಿ.ಜಿ ಇವರ ದಿಟ್ಟತನದ ಸೇವೆಯನ್ನು ವಿಶೇಷವಾಗಿ ಸ್ಮರಿಸುತ್ತ ಪರಮಪೂಜ್ಯ ಧರ್ಮಾಧ್ಯಕ್ಷರಾದ ಅತೀ ವಂದನೀಯ ಲಾರೆನ್ಸ್ ಮುಕ್ಕುಯಿ ಇವರು ವೃತ್ತ ನಿರೀಕ್ಷಕರಾದ ಸಂದೇಶ್ ಪಿ.ಜಿ ಇವರನ್ನು ಸನ್ಮಾನಿಸಲಾಯಿತು. ಸನ್ಮಾನವನ್ನು ಸ್ವೀಕರಿಸಿದ ವೃತ್ತ ನಿರೀಕ್ಷಕರಾದ ಸಂದೇಶ್ ಪಿ. ಜಿ ಇವರು ಬೆಳ್ತಂಗಡಿ ಧರ್ಮಪ್ರಾಂತ್ಯದ ನೇತ್ರತ್ವದಲ್ಲಿ ಮಾಡಿದ ಸನ್ಮಾನಕ್ಕೆ ವಿಶೇಷ ಕೃತಜ್ಞತೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಧರ್ಮಪ್ರಾಂತ್ಯದ ವಿವಿಧ ಧರ್ಮಗುರುಗಳು ಹಾಗೂ ಧರ್ಮ ಭಗಿನಿಯರು ಉಪಸ್ಥಿತರಿದ್ದರು.

Related posts

ಶಿಶಿಲ: ತೀರಾ ವಯೋಸಹಜದ ನೊಣಮ್ಮ ರವರಿಂದ ಮತದಾನ

Suddi Udaya

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಪ್ರಕ್ರಿಯೆಲ್ಲಿ ಲೋಪತಹಶೀಲ್ದಾರ್-ತಾ.ಪಂ ಇ.ಒಗೆ ದೂರು

Suddi Udaya

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!