23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳ್ತಂಗಡಿ ಧರ್ಮಪ್ರಾಂತ್ಯ ನೇತೃತ್ವದಲ್ಲಿ ಮುಖ್ಯ ಮಂತ್ರಿ ಪದಕ ವಿಜೇತ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ರವರಿಗೆ ಸನ್ಮಾನ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೇತೃತ್ವದಲ್ಲಿ ಜ.4 ರಂದು ಬೆಳ್ತಂಗಡಿ ಬಿಷಪ್ ಹೌಸ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಲಾರೆನ್ಸ್ ಮುಕ್ಕುಯಿ ಇವರ ನೇತೃತ್ವದಲ್ಲಿ ಮುಖ್ಯ ಮಂತ್ರಿ ಪದಕ ವಿಜೇತರಾಗಿರುವ ವೃತ್ತ ನಿರೀಕ್ಷಕರಾದ ಸಂದೇಶ್ ಪಿ.ಜಿ ಇವರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಪ್ರಸ್ತುತ ಮೂಡಬಿದಿರೆಯಲ್ಲಿ ವೃತ್ತ ನಿರೀಕ್ಷಕರಾದ ಸಂದೇಶ್ ಪಿ.ಜಿ ಇವರ ದಿಟ್ಟತನದ ಸೇವೆಯನ್ನು ವಿಶೇಷವಾಗಿ ಸ್ಮರಿಸುತ್ತ ಪರಮಪೂಜ್ಯ ಧರ್ಮಾಧ್ಯಕ್ಷರಾದ ಅತೀ ವಂದನೀಯ ಲಾರೆನ್ಸ್ ಮುಕ್ಕುಯಿ ಇವರು ವೃತ್ತ ನಿರೀಕ್ಷಕರಾದ ಸಂದೇಶ್ ಪಿ.ಜಿ ಇವರನ್ನು ಸನ್ಮಾನಿಸಲಾಯಿತು. ಸನ್ಮಾನವನ್ನು ಸ್ವೀಕರಿಸಿದ ವೃತ್ತ ನಿರೀಕ್ಷಕರಾದ ಸಂದೇಶ್ ಪಿ. ಜಿ ಇವರು ಬೆಳ್ತಂಗಡಿ ಧರ್ಮಪ್ರಾಂತ್ಯದ ನೇತ್ರತ್ವದಲ್ಲಿ ಮಾಡಿದ ಸನ್ಮಾನಕ್ಕೆ ವಿಶೇಷ ಕೃತಜ್ಞತೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಧರ್ಮಪ್ರಾಂತ್ಯದ ವಿವಿಧ ಧರ್ಮಗುರುಗಳು ಹಾಗೂ ಧರ್ಮ ಭಗಿನಿಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ನಗರ ಮತ್ತು ಗ್ರಾಮೀಣ ಅಧ್ಯಕ್ಷರ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಕಸದಿಂದ ರಸ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಬಿಸಿಲಿನ ಬೇಗೆಗೆ ತಂಪೆರೆದ ವರುಣ

Suddi Udaya

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ತೆರವು ಕಾರ್ಯ

Suddi Udaya
error: Content is protected !!