26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹತ್ಯಡ್ಕ ಸಹಕಾರಿ ಸಂಘದ ಚುನಾವಣೆ :ಸಹಕಾರ ಭಾರತೀಯ ಅಭ್ಯರ್ಥಿಗಳ ‘ಮಹಾಭಿಯಾನ’ ಪ್ರಚಾರಕ್ಕೆ ಅರುಣ್ ಕುಮಾರ್ ಪುತ್ತಿಲರಿಂದ ಚಾಲನೆ


ಅರಸಿನಮಕ್ಕಿ: ಹತ್ಯಡ್ಕ ಸಹಕಾರಿ ಸಂಘದ ಚುನಾವಣೆಯು ಜ.8ರಂದು ನಡೆಯಲಿದ್ದು, ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳ ಮನೆ ಮನೆ ಪ್ರಚಾರದ ‘ಮಹಾಭಿಯಾನ’ಕ್ಕೆ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಜ. 5ರಂದು ಚಾಲನೆ ನೀಡಿದರು.

ವೇದಿಕೆಯಲ್ಲಿ ಸಹಕಾರ ಭಾರತೀಯ ಅಭ್ಯರ್ಥಿಗಳಾದ ರಾಘವೇಂದ್ರ ನಾಯಕ್, ರಾಜು ಕೆ.ಸಾಲ್ಯಾನ್, ಕೊರಗಪ್ಪ ಗೌಡ ಪಡ್ಪು, ರತೀಶ್ ಗೌಡ, ವರದಶಂಕರ ದಾಮ್ಲೆ , ಮುರಳಿಧರ ಶೆಟ್ಟಿಗಾರ್, ಬೇಬಿ ಕಿರಣ್, ಕೃಷ್ಣಪ್ಪ ಗೌಡ, ಶ್ರೀಮತಿ ತಾರಾ ಚಿಪ್ಲುನ್ಕರ್, ಶ್ರೀಮತಿ ಗಂಗಾವತಿ, ಶ್ರೀಮತಿ ಬೇಬಿ, ನಾಗೇಶ್, ಶಿಶಿಲ ಗ್ರಾಪಂ ಅಧ್ಯಕ್ಷ ಸುದಿನ್ ಕೆ., ಅರಸಿನಮಕ್ಕಿ ಗ್ರಾಪಂ ಅಧ್ಯಕ್ಷೆ ಗಾಯತ್ರಿ, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರುಗಳಾದ ಗಣೇಶ್ ಅರಸಿನಮಕ್ಕಿ,ಜಯಪ್ರಕಾಶ, ವಿನಯಚಂದ್ರ ಟಿ. ಶಿಬಾಜೆ ಗ್ರಾ.ಪಂ. ಉಪಾಧ್ಯಕ್ಷ ದಿನಕರ ಕುರುಪ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ‘ಮಹಾಭಿಯಾನ’ದ ಪ್ರಚಾರದ ತಂಡಕ್ಕೆ ಬೇಕಾದ ವಿವಿಧ ವಸ್ತುಗಳನ್ನು ಕರುಣಾಕರ ಶಿಶಿಲರ ವರಿಗೆ ಸಾಂಕೇತಿಕವಾಗಿ ನೀಡಲಾಯಿತು. ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.’ಮಹಾಭಿಯಾನ’ದ ಪ್ರಯುಕ್ತ ಅರಸಿನಮಕ್ಕಿ, ರೆಖ್ಯಾ, ಶಿಶಿಲ, ಶಿಬಾಜೆಯಲ್ಲಿ ತಂಡ ತಂಡವಾಗಿ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸಲಿದ್ದಾರೆ. ರಾಘವೇಂದ್ರ ನಾಯಕ್ ಸ್ವಾಗತಿಸಿ, ವೃಶಾಂಕ್ ಖಾಡಿಲ್ಕರ್ ಕಾರ್ಯಕ್ರಮ ನಿರೂಪಿಸಿ, ರತೀಶ್ ಗೌಡ ವಂದಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಎಜಿಎಂ ಅಮಿತ್ ಶೆಟ್ಟಿ ದಂಪತಿ ಭೇಟಿ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಆರಾಧನಾ ಮಹೋತ್ಸವದಲ್ಲಿ ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ ಹೆಗ್ಡೆ ದಂಪತಿಗೆ ಗೌರವಾರ್ಪಣೆ

Suddi Udaya

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ
“ಮಹಿಳಾ ಉದ್ದಿಮೆದಾರರ ಕಾರ್ಯಾಗಾರ” ಉದ್ಘಾಟನೆ

Suddi Udaya

ಮೂಲ ಕೋಟೆ ತರವಾಡು ವತಿಯಿಂದ ಡಾ. ರವೀಶ್ ಪಡುಮಲೆಗೆ ಸನ್ಮಾನ

Suddi Udaya

ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ ಪ್ರಕ್ರಿಯೆ ಜೂ.9 ಬೆಳಿಗ್ಗೆಯಿಂದ ಅಂಗಾಂಗ ದಾನ ನೋಂದಣಿ, ರಕ್ತದಾನ ಶಿಬಿರ, ವೈದ್ಯಕೀಯ ತಪಾಸಣಾ ಶಿಬಿರ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ಅಧ್ಯಕ್ಷ ದೇವದಾಸ್ ಕೆ ಸಾಲಿಯಾನ್ ಹೇಳಿಕೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya
error: Content is protected !!