23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಇಂದು(ಜ.6): ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಸಮುದ್ರ ಮಥನ ಸೇವೆಯಾಟ : ಶ್ರೀ ಮಹಾಗಣಪತಿ ದೇವರಿಗೆ “ಮೂಡಪ್ಪ ಸೇವೆ”

ಕೊಕ್ಕಡ: ಶ್ರೀ ದುರ್ಗಾಪರಮೇಶ್ವರೀ ಸೇವಾ ಟ್ರಸ್ಟ್ ಸೌತಡ್ಕ ಹಾಗೂ ಊರ ಪರವೂರ ಭಕ್ತಾಧಿಗಳ ಸೇವಾರ್ಥವಾಗಿ 12ನೇ ವರ್ಷದ ಸೇವೆಯಾಟ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಸಂಜೆ ಗಂಟೆ 6 ಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ‘ಸಮುದ್ರ ಮಥನ’ ಹಾಗೂ ರಾತ್ರಿ ಗಂಟೆ 8.00ಕ್ಕೆ ಶ್ರೀ ಮಹಾಗಣಪತಿ ದೇವರಿಗೆ “ಮೂಡಪ್ಪ ಸೇವೆ” ಜರಗಲಿರುವುದು.

Related posts

ಕಕ್ಕಿಂಜೆ ಪ್ರಾಥಮಿಕ ಶಾಲೆಗೆ ನುಗಿದ್ದ ಕಳ್ಳರು

Suddi Udaya

ಕಳಿಯ ಗ್ರಾಮ ಪಂಚಾಯತು ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ದೇಶದ ಪ್ರತಿಷ್ಠಿತ “ಎಮಿನೆಂಟ್ ಎಂಜಿನಿಯರ್ ಅವಾರ್ಡ್”ಗೆ ಭಾಜನರಾದ ಇಂಜಿನಿಯರ್ ಜಗದೀಶ್ ಪ್ರಸಾದ್ ಎನ್.

Suddi Udaya

ದಿಡುಪೆ ಮಸ್ಜಿದುಲ್ ಹಿದಾಯ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ಪುನರಾಯ್ಕೆ

Suddi Udaya

ವೇಣೂರು-ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳದ ಫಲಿತಾಂಶ

Suddi Udaya

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

Suddi Udaya
error: Content is protected !!