27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಪಿಐ ತೆಂಕಕಾರಂದೂರು ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ತೆಂಕಕಾರಂದೂರು ಬ್ರಾಂಚ್ ಸಮಿತಿ ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವು ಅಧ್ಯಕ್ಷ ನವಾಝ್ ಮಂಜೊಟ್ಟಿ ನೇತೃತ್ವದಲ್ಲಿ ನಡೆಯಿತು.

ಪೆರಲ್ದಾರಕಟ್ಟೆ ಜಂಕ್ಷನ್ ನಿಂದ ಮಸೀದಿ ವರೆಗೆ ಮತ್ತು ಶಾಲಾ ವಠಾರದ ಕಸ ಕಡ್ಡಿ, ಪ್ಲಾಸ್ಟಿಕ್ ವಸ್ತುಗಳನ್ನು ಹೆಕ್ಕಿ, ಬಸ್ ನಿಲ್ದಾಣ ಸುತ್ತಮುತ್ತಲಿನ ಪ್ರದೇಶದ ರಸ್ತೆ ಬದಿಯ ಗಿಡಗಂಟಿಗಳನ್ನು ಯಂತ್ರದ ಮೂಲಕ ಸ್ವಚ್ಛ ಮಾಡಲಾಯಿತು.

ಈ ಸ್ವಚ್ಛತಾ ಕಾರ್ಯದಲ್ಲಿ ಪಂಚಾಯತ್ ಸದಸ್ಯರಾದ ನಿಜಾಮ್ ಕಟ್ಟೆ, ಬದ್ರಿಯಾ ಯಂಗ್ ಮೆನ್ಸ್ ಅಧ್ಯಕ್ಷ ರಿಯಾಝ್ ಮಂಜೊಟ್ಟಿ, ಎಸ್‌ಡಿಪಿಐ ಕಾರ್ಯಕರ್ತರು, ಗ್ರಾಮಸ್ಥರು ಭಾಗವಹಿಸಿದ್ದರು.

Related posts

ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಸೇವಾ ನಿವೃತ್ತಿ

Suddi Udaya

ಕುಕ್ಕೇಡಿ ಬುಳೆಕ್ಕರ ಶ್ರೀ ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ತೃಪ್ತಿ

Suddi Udaya

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಎಂ.ಎನ್. ರಾಜೇಂದ್ರ ಕುಮಾ‌ರ್ ರವರಿಗೆ ‘ಗ್ಲೋಬಲ್ ಅಚೀವರ್ಸ್‌’ ಪ್ರಶಸ್ತಿ

Suddi Udaya

ಇಂದು (ಸೆ.25): ಬೆಳ್ತಂಗಡಿಯಲ್ಲಿ ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಮಳಿಗೆ ನವೀಕರಣಗೊಂಡು ಶುಭಾರಂಭ

Suddi Udaya
error: Content is protected !!