23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಪಿಐ ತೆಂಕಕಾರಂದೂರು ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ತೆಂಕಕಾರಂದೂರು ಬ್ರಾಂಚ್ ಸಮಿತಿ ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವು ಅಧ್ಯಕ್ಷ ನವಾಝ್ ಮಂಜೊಟ್ಟಿ ನೇತೃತ್ವದಲ್ಲಿ ನಡೆಯಿತು.

ಪೆರಲ್ದಾರಕಟ್ಟೆ ಜಂಕ್ಷನ್ ನಿಂದ ಮಸೀದಿ ವರೆಗೆ ಮತ್ತು ಶಾಲಾ ವಠಾರದ ಕಸ ಕಡ್ಡಿ, ಪ್ಲಾಸ್ಟಿಕ್ ವಸ್ತುಗಳನ್ನು ಹೆಕ್ಕಿ, ಬಸ್ ನಿಲ್ದಾಣ ಸುತ್ತಮುತ್ತಲಿನ ಪ್ರದೇಶದ ರಸ್ತೆ ಬದಿಯ ಗಿಡಗಂಟಿಗಳನ್ನು ಯಂತ್ರದ ಮೂಲಕ ಸ್ವಚ್ಛ ಮಾಡಲಾಯಿತು.

ಈ ಸ್ವಚ್ಛತಾ ಕಾರ್ಯದಲ್ಲಿ ಪಂಚಾಯತ್ ಸದಸ್ಯರಾದ ನಿಜಾಮ್ ಕಟ್ಟೆ, ಬದ್ರಿಯಾ ಯಂಗ್ ಮೆನ್ಸ್ ಅಧ್ಯಕ್ಷ ರಿಯಾಝ್ ಮಂಜೊಟ್ಟಿ, ಎಸ್‌ಡಿಪಿಐ ಕಾರ್ಯಕರ್ತರು, ಗ್ರಾಮಸ್ಥರು ಭಾಗವಹಿಸಿದ್ದರು.

Related posts

ಸಿದ್ದಕಟ್ಟೆ ಕೊಡಂಗೆ ಕಂಬಳದ ವತಿಯಿಂದ ಎಕ್ಸೆಲ್ ಕಾಲೇಜ್ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್‌ ರವರಿಗೆ ಸನ್ಮಾನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ /ದುಗಾ೯ದೇವಿ ದೇವಸ್ಥಾನದಲ್ಲಿ ಮನೆ-ಮನೆಯಿಂದ ಅಡಕೆ ಸಂಗ್ರಹಣಾ ಅಭಿಯಾನ, ರಥಬೀದಿಯ ಕಾಂಕ್ರಿಟೀಕರಣದ ಉದ್ಘಾಟನೆ ಹಾಗೂ ದೇವಸ್ಥಾನದ ಮುಖ ಮಂಟಪದ ಶಿಲಾನ್ಯಾಸ

Suddi Udaya

ಸೇಕ್ರೆಡ್ ಹಾರ್ಟ್ ಪ. ಪೂ ಕಾಲೇಜಿನ ಅನೀಶ್ ಎನ್.ಸಿಸಿ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

Suddi Udaya

ನಡ: ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

Suddi Udaya
error: Content is protected !!