29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಲ್ಮಂಜ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಮನವಿ ಪತ್ರಗಳ ಬಿಡುಗಡೆ

ಕಲ್ಮಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ನಡೆಯಿತು. ಇದರ ಜೊತೆಗೆ ಶತಮಾನೋತ್ಸವದ ಕಾರ್ಯಾಲಯ ಉದ್ಘಾಟನೆ, ಮನವಿ ಪತ್ರಗಳ ಬಿಡುಗಡೆ ಹಾಗೂ ರಶೀದಿ ವಿತರಣೆ ಕಾರ್ಯಕ್ರಮವು ಜ.5ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಹುಣಿಪ್ಪಾಜೆ ಗುತ್ತಿನ ರತನ್ ಕುಮಾ‌ರ್ ಜೈನ್, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಉಜಿರೆ ಅಕ್ಕಿ ಮಿಲ್ ನ ಮಾಲಕರು ಹಾಗೂ ಹಿರಿಯ ವಿದ್ಯಾರ್ಥಿಯಾಗಿರುವ ಶ್ಯಾಮರಾಯ ರಾವ್, ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್‌ ಫೆರ್ನಾಂಡಿಸ್‌ ಹಳ್ಳಿಮನೆ, ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷ ಮಂಜುನಾಥ ಶೆಟ್ಟಿ, ಶಾಲೆಯ ಮುಖ್ಯ ಶಿಕ್ಷಕಿ ಶೀಲಾವತಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಚಿದಾನಂದ ಮಂಟಮೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಮೀದ್ ಬಿ ಎನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಯುವವಾಹಿನಿ ಕೆಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ

Suddi Udaya

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 11 ಜೋಡಿಗಳಿಗೆ ಸಾಮೂಹಿಕ ವಿವಾಹ ನಿಶ್ವಿತಾರ್ಥ,

Suddi Udaya

ಮಚ್ಚಿನ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ ಆಯ್ಕೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya

ಕನ್ಯಾಡಿ-1: 25 ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರಭಾರ ಮುಖ್ಯೋಪಾಧ್ಯಾಯ ಹನುಮಂತರಾಯ ರವರಿಗೆ ರಜತ ಸಂಭ್ರಮ

Suddi Udaya
error: Content is protected !!