24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಾಜೂರು ಮಖಾಂ ಉರೂಸ್ ; ತಾಜುಲ್ ಉಲಮಾ ಸನ್ನಿಧಿಯಿಂದ ಪ್ರಚಾರಕ್ಕೆ ಚಾಲನೆ

ಬೆಳ್ತಂಗಡಿ: ಐತಿಹಾಸಿಕ ಧಾರ್ಮಿಕ ಝಿಯಾರತ್ ಕೇಂದ್ರವಾದ ಕಾಜೂರು ದರ್ಗಾ ಶರೀಫ್ ಉರೂಸ್ ಸಮಾರಂಭವು ಜ. 24 ರಿಂದ ಫೆಬ್ರವರಿ 2 ವರೆಗೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಎಟ್ಟಿಕ್ಕುಳಂ ತಾಜುಲ್ ಉಲಮಾ ಮಖ್ಬರದಲ್ಲಿ ಪೋಸ್ಟರ್ ಪ್ರದರ್ಶನ ಹಾಗೂ ಸಾಮೂಹಿಕ ಪ್ರಾರ್ಥನೆಯ ಮೂಲಕ ಉರೂಸಿನ ಪ್ರಚಾರಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ವಕ್ಫ್ ಮಂಡಳಿಯ ಮಾಜಿ ರಾಜ್ಯಾಧ್ಯಕ್ಷ ಮೌಲಾನಾ ಎನ್‌ಕೆಎಮ್ ಶಾಫಿ ಸಅದಿ ಬೆಂಗಳೂರು, ಉರೂಸ್ ಸಮಿತಿ ಅಧ್ಯಕ್ಷ ಇಬ್ರಾಹಿಂ ಕೆ.ಯು, ಉಪಾಧ್ಯಕ್ಷ ಅಬ್ದುಲ್ ಅಝೀಝ್ ಝುಹ್ರಿ ಕಿಲ್ಲೂರ್, ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದಿಕ್ ಜೆ.ಎಚ್, ಹಿರಿಯರಾದ ಅಬೂಬಕ್ಕರ್ ಮಲ್ಲಿಗೆಮನೆ ಮುಂತಾದವರು ಉಪಸ್ಥಿತರಿದ್ದರು.

Related posts

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ವತಿಯಿಂದ ನಗರ ಸಂಕೀರ್ತಣೆ ಹಾಗೂ ರಾಮ ತಾರಕ ಮಂತ್ರ ಹೋಮ

Suddi Udaya

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ: ಧಾರ್ಮಿಕ ಸಭಾ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

Suddi Udaya

ಕಲ್ಮಂಜದ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ದೇಹ ಮತ್ತು ಮನಸ್ಸಿನ ಹೊಂದಾಣಿಕೆ” ಕಾರ್ಯಾಗಾರ

Suddi Udaya
error: Content is protected !!