32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಾಜೂರು ಮಖಾಂ ಉರೂಸ್ ; ತಾಜುಲ್ ಉಲಮಾ ಸನ್ನಿಧಿಯಿಂದ ಪ್ರಚಾರಕ್ಕೆ ಚಾಲನೆ

ಬೆಳ್ತಂಗಡಿ: ಐತಿಹಾಸಿಕ ಧಾರ್ಮಿಕ ಝಿಯಾರತ್ ಕೇಂದ್ರವಾದ ಕಾಜೂರು ದರ್ಗಾ ಶರೀಫ್ ಉರೂಸ್ ಸಮಾರಂಭವು ಜ. 24 ರಿಂದ ಫೆಬ್ರವರಿ 2 ವರೆಗೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಎಟ್ಟಿಕ್ಕುಳಂ ತಾಜುಲ್ ಉಲಮಾ ಮಖ್ಬರದಲ್ಲಿ ಪೋಸ್ಟರ್ ಪ್ರದರ್ಶನ ಹಾಗೂ ಸಾಮೂಹಿಕ ಪ್ರಾರ್ಥನೆಯ ಮೂಲಕ ಉರೂಸಿನ ಪ್ರಚಾರಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ವಕ್ಫ್ ಮಂಡಳಿಯ ಮಾಜಿ ರಾಜ್ಯಾಧ್ಯಕ್ಷ ಮೌಲಾನಾ ಎನ್‌ಕೆಎಮ್ ಶಾಫಿ ಸಅದಿ ಬೆಂಗಳೂರು, ಉರೂಸ್ ಸಮಿತಿ ಅಧ್ಯಕ್ಷ ಇಬ್ರಾಹಿಂ ಕೆ.ಯು, ಉಪಾಧ್ಯಕ್ಷ ಅಬ್ದುಲ್ ಅಝೀಝ್ ಝುಹ್ರಿ ಕಿಲ್ಲೂರ್, ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದಿಕ್ ಜೆ.ಎಚ್, ಹಿರಿಯರಾದ ಅಬೂಬಕ್ಕರ್ ಮಲ್ಲಿಗೆಮನೆ ಮುಂತಾದವರು ಉಪಸ್ಥಿತರಿದ್ದರು.

Related posts

ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ಜ.14: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಯಕ್ಷೋತ್ಸವ : ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೇರುಕಟ್ಟೆ: ಸುಣ್ಣಲಡ್ಡದಲ್ಲಿ ತಡರಾತ್ರಿ ಮನೆಗೆ ನುಗ್ಗಿ ನಗದು ಕಳ್ಳತನ: ಬೆಳ್ತಂಗಡಿ ಪೊಲೀಸರು, ಶ್ವಾನದಳ ಮತ್ತು ಬೆರಳಚ್ಚು ತಜ್ಞರಿಂದ ತನಿಖೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಆಶ್ರಯದಲ್ಲಿ ನಾಳೆ(ಡಿ.29) ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಂಚಾಯತ್ ಸೌಲಭ್ಯಗಳು, ಜಲ ಸಂರಕ್ಷಣೆ ಹಾಗೂ ತ್ಯಾಜ್ಯ ವಿಲೇವಾರಿ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಜು.13: ಉಜಿರೆಯಲ್ಲಿ ನ್ಯೂ ತ್ರಿಲೋಖ್ ನೃತ್ಯ ಸಂಸ್ಥೆ ಶುಭಾರಂಭ

Suddi Udaya
error: Content is protected !!