29.2 C
ಪುತ್ತೂರು, ಬೆಳ್ತಂಗಡಿ
April 19, 2025
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಚಲನಚಿತ್ರ ತಾರೆ ಡಿಂಪಲ್‌ ಕಪಾಡಿಯಾ ಧರ್ಮಸ್ಥಳ ಭೇಟಿ

ಧರ್ಮಸ್ಥಳ: ಬಾಲಿವುಡ್ ಖ್ಯಾತ ಚಲನಚಿತ್ರ ತಾರೆ ಡಿಂಪಲ್ ಕಪಾಡಿಯಾ ಸಕುಟುಂಬಿಕರಾಗಿ ಜ.5 ರಂದು ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ, ವಿಶೇಷ ಸೇವೆ ಸಲ್ಲಿಸಿದರು.


ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಡಿ. ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.

Related posts

ಆ.24: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಸ್ಟೂಡೆಂಟ್ ನರ್ಸಸ್ ಅಸೋಸಿಯೇಷನ್ ಇನ್ ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ ಆಫ್ ಇಂಡಿಯಾ ಕಾರ್ಯದರ್ಶಿಯಾಗಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಸಿಂಚನಾ ಎಂ.ಡಿ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ನಲ್ಲಿ ಜೀವನ ಕೌಶಲ್ಯ ಹಾಗೂ ವೃತ್ತಿಪರ ಕೌಶಲ್ಯ ಮಾಹಿತಿ ಕಾರ್ಯಾಗಾರ

Suddi Udaya

ಮಾವಿನಕಟ್ಟೆ: ಸ್ವಾತಿ ಎಂ. ಶೆಟ್ಟಿರವರಿಗೆ ಬೆಸ್ಟ್ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ ಪ್ರಶಸ್ತಿ

Suddi Udaya

ಅ.6: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ಕೊಲ್ಲಿ ಬ್ರಹ್ಮಕಲಶಕ್ಕೆ ಲಾಯಿಲ ಗ್ರಾಮಸ್ಥರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya
error: Content is protected !!