23.2 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.14: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಯಕ್ಷೋತ್ಸವ : ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಜನವರಿ 14ರಂದು ನಡೆಯಲಿರುವ ಲಯನ್ಸ್ ಯಕ್ಷೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಲಯನ್ಸ್ ಅಧ್ಯಕ್ಷ ದೇವದಾಸ್ ಶೆಟ್ಟಿ, ಕಾರ್ಯದಶಿ ಕಿರಣ್ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷ ದೇವಿಪ್ರಸಾದ್ ಬಲ್ಮ, ಹೇಮಂತ ರಾವ್, ಜಯರಾಮ್ ಶೆಟ್ಟಿ, ರವೀಂದ್ರ ಶೆಟ್ಟಿ, ಸದಸ್ಯರಾದ ಭುಜಬಲಿ, ನಾಣ್ಯಪ್ಪ ಉಪಸ್ಥಿತರಿದ್ದರು.

Related posts

ಜಿಲ್ಲೆಯ ಹಾಸ್ಟೇಲ್‌ಗಳ ಸ್ಥಿತಿಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್‌ ಪ್ರಶ್ನೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಕನ್ನಡ ವಿಭಾಗದಿಂದ ವ್ಯಾಕರಣ ಮಾಲಿಕೆ ಕಾರ್ಯಾಗಾರ

Suddi Udaya

ಕುವೆಟ್ಟು ಬೂತ್ ಸಂಖ್ಯೆ 117 ಮತ್ತು 118 ರ ಮತಗಟ್ಟೆಗೆ ಕ್ಯಾ| ಬ್ರಿಜೇಶ್ ಚೌಟ ಹಾಗೂ ಗಣೇಶ್ ಕಾರ್ಣಿಕ ಭೇಟಿ

Suddi Udaya

ಜ.27-28: ಹಳೇಪೇಟೆ ಮದರಸ: ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ

Suddi Udaya

ಕಕ್ಕಿಂಜೆ: ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ: ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಉತ್ತೀರ್ಣ

Suddi Udaya
error: Content is protected !!