30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.14: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಯಕ್ಷೋತ್ಸವ : ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಜನವರಿ 14ರಂದು ನಡೆಯಲಿರುವ ಲಯನ್ಸ್ ಯಕ್ಷೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಲಯನ್ಸ್ ಅಧ್ಯಕ್ಷ ದೇವದಾಸ್ ಶೆಟ್ಟಿ, ಕಾರ್ಯದಶಿ ಕಿರಣ್ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷ ದೇವಿಪ್ರಸಾದ್ ಬಲ್ಮ, ಹೇಮಂತ ರಾವ್, ಜಯರಾಮ್ ಶೆಟ್ಟಿ, ರವೀಂದ್ರ ಶೆಟ್ಟಿ, ಸದಸ್ಯರಾದ ಭುಜಬಲಿ, ನಾಣ್ಯಪ್ಪ ಉಪಸ್ಥಿತರಿದ್ದರು.

Related posts

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪುದುವೆಟ್ಟುನಲ್ಲಿ ಪ್ರತಿಭಟನೆ; ಸರಕಾರಕ್ಕೆ ಮನವಿ

Suddi Udaya

ಚಿನ್ನ ಪಾಲಿಶ್ ಮಾಡುವ ನೆಪದಲ್ಲಿ ವಂಚನೆ ಪ್ರಕರಣ: ಬಿಹಾರದ ಆರೋಪಿಯನ್ನು ಹೆಡೆಮುರಿ ಕಟ್ಟಿದ ವೇಣೂರು ಪೊಲೀಸರು

Suddi Udaya

ಭಾರಿ ಗಾಳಿ ಮಳೆಗೆ ಕಳೆಂಜದ ಗಣೇಶ್ ರವರ ಮನೆಯ ಸಿಮೆಂಟ್ ಶೀಟು ಹಾನಿ

Suddi Udaya

ಕಾಯರ್ತಡ್ಕ ಪ್ರೌಢಶಾಲೆಗೆ ಶೌಚಾಲಯ ಹಸ್ತಾಂತರ

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರವಣ್ ನೇಮಕ

Suddi Udaya
error: Content is protected !!