23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ನಿಯತಿ ನೃತ್ಯ ನಿಕೇತನದ ವಿದ್ಯಾರ್ಥಿಗಳು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

ಮಡಂತ್ಯಾರು: ಇಲ್ಲಿನ ನಿಯತಿ ನೃತ್ಯ ನಿಕೇತನದ ಎಂಟು ವಿದ್ಯಾರ್ಥಿಗಳು 2024 ನೇ ಸಾಲಿನ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲಯದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.


ಸಂಸ್ಥೆಯ ಎರಡನೇ ಬ್ಯಾಚ್ ಜೂನಿಯರ್ ವಿದ್ಯಾರ್ಥಿಗಳಾದ ಧನ್ವಿತ, ಧನುಶ್ರೀ,ಮಾಧವಿ ಪ್ರಭು,ಸುಕನ್ಯಾ, ಮಧುರಾ ಜಿ ಭಟ್, ಧೃತಿ ಎಂ ಪಿ ಭಟ್, ವಿನುತಾ ವಿಶಿಷ್ಟ ಶ್ರೇಣಿ ಹಾಗೂ ವಿಜೇತ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಇವರಿಗೆ ಸಂಸ್ಥೆಯ ನಿರ್ದೇಶಕಿ ವಿದುಷಿ ಶ್ರೀಮತಿ ನಿಶಾ ಪ್ರಸಾದ್ ಮಾಣೂರು ತರಭೇತಿ ನೀಡಿದ್ದಾರೆ. ಸಂಸ್ಥೆಗೆ 100 ಶೇಕಡಾ ಫಲಿತಾಂಶ ಪಡೆದಿದೆ ಎಂದು ಸಂಚಾಲಕರಾದ ಪ್ರಸಾದ್ ಎಂ ಕೆ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ

Suddi Udaya

ಮೊಗ್ರು : ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ ಶಿಶುಮಂದಿರ ಆಶ್ರಯದಲ್ಲಿ ನಡೆದ ರೀಲ್ಸ್ ರಂಗೋಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಭಂಡಾರಿ ಯುವ ವೇದಿಕೆ ಬೆಳ್ತಂಗಡಿ: ಅಧ್ಯಕ್ಷರಾಗಿ ಪ್ರಶಾಂತ್ ಭಂಡಾರಿ ಅಂಡಿಂಜೆ, ಪ್ರಧಾನ ಕಾರ್ಯದರ್ಶಿಯಾಗಿ ಅಭಿಜಿತ್ ಭಂಡಾರಿ ಕನ್ಯಾಡಿ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಮತ್ತು ಮಹಿಳಾ ಗ್ರಾಮಸಭೆ

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ; ಕಿರಿಯಾಡಿ ಭಜನಾ ಮಂಡಳಿ ಸದಸ್ಯರಿಂದ ಶ್ರಮದಾನ

Suddi Udaya
error: Content is protected !!