September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ನಿಯತಿ ನೃತ್ಯ ನಿಕೇತನದ ವಿದ್ಯಾರ್ಥಿಗಳು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

ಮಡಂತ್ಯಾರು: ಇಲ್ಲಿನ ನಿಯತಿ ನೃತ್ಯ ನಿಕೇತನದ ಎಂಟು ವಿದ್ಯಾರ್ಥಿಗಳು 2024 ನೇ ಸಾಲಿನ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲಯದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.


ಸಂಸ್ಥೆಯ ಎರಡನೇ ಬ್ಯಾಚ್ ಜೂನಿಯರ್ ವಿದ್ಯಾರ್ಥಿಗಳಾದ ಧನ್ವಿತ, ಧನುಶ್ರೀ,ಮಾಧವಿ ಪ್ರಭು,ಸುಕನ್ಯಾ, ಮಧುರಾ ಜಿ ಭಟ್, ಧೃತಿ ಎಂ ಪಿ ಭಟ್, ವಿನುತಾ ವಿಶಿಷ್ಟ ಶ್ರೇಣಿ ಹಾಗೂ ವಿಜೇತ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಇವರಿಗೆ ಸಂಸ್ಥೆಯ ನಿರ್ದೇಶಕಿ ವಿದುಷಿ ಶ್ರೀಮತಿ ನಿಶಾ ಪ್ರಸಾದ್ ಮಾಣೂರು ತರಭೇತಿ ನೀಡಿದ್ದಾರೆ. ಸಂಸ್ಥೆಗೆ 100 ಶೇಕಡಾ ಫಲಿತಾಂಶ ಪಡೆದಿದೆ ಎಂದು ಸಂಚಾಲಕರಾದ ಪ್ರಸಾದ್ ಎಂ ಕೆ ತಿಳಿಸಿದ್ದಾರೆ.

Related posts

ವೇಣೂರು;ಪಡ್ಡoದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

Suddi Udaya

ಲಾಯಿಲ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಬೆಳ್ತಂಗಡಿ : ಹಳೇಕೋಟೆ ಬಳಿ ಪಿಕಪ್ ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು ; ಮತ್ತೋರ್ವ ಗಂಭೀರ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಂಘ ಉಜಿರೆ ವತಿಯಿಂದ ಆಹಾರೋತ್ಸವ ಕಾರ್ಯಕ್ರಮ

Suddi Udaya

ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ – ವೈಯಕ್ತಿಕ ನೆಲೆಯಲ್ಲಿ ಆಥಿ೯ಕ ಸಹಾಯ ಹಸ್ತಾಂತರ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ (ತೆನೆ ಹಬ್ಬ)

Suddi Udaya
error: Content is protected !!