22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

ಮಲವಂತಿಗೆ ಗ್ರಾಮದ ಸಸಿತೋಟ ಎಳನೀರು ನಿವಾಸಿ ಪ್ರಶಾಂತ್ ವೈ.ಆರ್ ರವರ ಮನೆಯು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆ ಸಂಪೂರ್ಣ ಸುಟ್ಟುಹೋಗಿದ್ದು ಅಪಾರ ನಷ್ಟ ಉಂಟಾದ ಘಟನೆ ಜ.4 ರಂದು ನಡೆದಿದೆ.

ಸಂಜೆ ಮನೆಯಲ್ಲಿ ಯಾರು ಇಲ್ಲದ ಸಂದರ್ಭ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿದ್ದು ಮನೆಯು ಸಂಪೂರ್ಣ ಹೊತ್ತಿಹೋಗಿದ್ದು ಮನೆಯಲ್ಲಿದ್ದ ಸುಮಾರು ರೂ.2 ಲಕ್ಷದ ಮೊತ್ತದ ಅಡಿಕೆ, ಒಂದು ಲಕ್ಷ ಮೊತ್ತದ ಕಾಫಿ ಬೀಜ, ಸುಮಾರು 50 ಸಾವಿರ ಮೊತ್ತದ ಕಾಳುಮೆಣಸು ಅಲ್ಲದೆ ಸಂಪೂರ್ಣ ಬಟ್ಟೆ ಬರೆ ಹಾಗೂ ಸುಮಾರು ಎರಡು ಲಕ್ಷ ರೂ. ಮೊತ್ತದ ನಗ ನಗದು ಅಲ್ಲದೆ ಪಾತ್ರೆ ಪರಿಕರಗಳ ನಾಶವಾಗಿರುತ್ತದೆ. ಬೆಂಕಿಯ ಕೆನ್ನಾಲಿಗೆ ಸಂಪೂರ್ಣ ಮನೆಯ ರೀಪು, ಪಕ್ಕಾಸು, ಹಂಚು ಇತ್ಯಾದಿ ನಾಶವಾಗಿದ್ದು ರೂ. 30 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ.

ಸ್ಥಳಕ್ಕೆ ಮಲವಂತಿಗೆ ಗ್ರಾಮಪಂಚಾಯತ್ ಅಧ್ಯಕ್ಷ ಪ್ರಕಾಶ್ ಕುಮಾರ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದರು.

Related posts

ಏ.12: ನೂರಾಳ್ ಬೆಟ್ಟು ಶ್ರೀ ಮಹಾಗಣಪತಿ ದೇವರ ಮೂರ್ತಿ ಪ್ರತಿಷ್ಠೆ ಕಲಶಾಭಿಷೇಕ – ಆಶ್ಲೇಷ ಪೂಜೆ

Suddi Udaya

ಆರಂಬೋಡಿ: ಹೊಕ್ಕಾಡಿಗೋಳಿ ಶಾಲಾ ಶೌಚಾಲಯ ಉದ್ಘಾಟನೆ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

Suddi Udaya

ದೇಹದಾನ ನೋಂದಣಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದ ವಸಂತ ಪೂಜಾರಿ ಮತ್ತು ಸುಶೀಲ ಹೆಗ್ಡೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಲವಂತಿಗೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya
error: Content is protected !!