24.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆ

ಕಲ್ಮಂಜ : ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆಯು ಜ. 4 ರಂದು ನಡೆಯಿತು.


ಸಭೆಯಲ್ಲಿ ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ರವಿ ಭಟ್ ಪಜಿರಡ್ಕ, ಕಾರ್ಯದರ್ಶಿ ರಾಘವ ಗೌಡ ಆಚಾರಿಬೆಟ್ಟು, ಕೋಶಾಧಿಕಾರಿ ಸುನಿಲ್ ಕನ್ಯಾಡಿ , ದೇವಸ್ಥಾನ ಆಡಳಿತಾಧಿಕಾರಿ ನಾಗಶಯನ ರಾವ್ , ದೇವಸ್ಥಾನದ ಪ್ರಧಾನ ಅರ್ಚಕರು ರಾಜೇಶ್ ಹೊಳ್ಳ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


ಫೆಬ್ರವರಿಯಲ್ಲಿ ನಡೆಯುವ ಜಾತ್ರಾ ಮಹೋತ್ಸವ ದ ಬಗ್ಗೆ ಊರವರೆಲ್ಲ ಸೇರಿ ಸಲಹೆ ಸೂಚನೆ ಮಾಹಿತಿ ಅವಲೋಕನ ಮಾಡಲಾಯಿತು. ಸಭೆಯಲ್ಲಿ ತುಕರಾಮ ಸಾಲಿಯಾನ್ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿ ಮತ್ತು ಸಂಘ-ಸಂಸ್ಥೆಗಳ ಜಂಟಿ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬದನಾಜೆ ಶಾಲೆಗೆ ದೇಣಿಗೆ

Suddi Udaya

ಎ.28: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ಎನ್ ಎಸ್ ಎಸ್ ಘಟಕ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ಬಂಗೇರ ದಳದ ವತಿಯಿಂದ ಗಾಂಧಿಜಯಂತಿಯ ಪ್ರಯುಕ್ತ ಸ್ವಚ್ಚತಾ ಹೀ ಭಾರತ ಅಭಿಯಾನ

Suddi Udaya

ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪುದುವೆಟ್ಟಿನ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Suddi Udaya
error: Content is protected !!