23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆ

ಕಲ್ಮಂಜ : ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆಯು ಜ. 4 ರಂದು ನಡೆಯಿತು.


ಸಭೆಯಲ್ಲಿ ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ರವಿ ಭಟ್ ಪಜಿರಡ್ಕ, ಕಾರ್ಯದರ್ಶಿ ರಾಘವ ಗೌಡ ಆಚಾರಿಬೆಟ್ಟು, ಕೋಶಾಧಿಕಾರಿ ಸುನಿಲ್ ಕನ್ಯಾಡಿ , ದೇವಸ್ಥಾನ ಆಡಳಿತಾಧಿಕಾರಿ ನಾಗಶಯನ ರಾವ್ , ದೇವಸ್ಥಾನದ ಪ್ರಧಾನ ಅರ್ಚಕರು ರಾಜೇಶ್ ಹೊಳ್ಳ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


ಫೆಬ್ರವರಿಯಲ್ಲಿ ನಡೆಯುವ ಜಾತ್ರಾ ಮಹೋತ್ಸವ ದ ಬಗ್ಗೆ ಊರವರೆಲ್ಲ ಸೇರಿ ಸಲಹೆ ಸೂಚನೆ ಮಾಹಿತಿ ಅವಲೋಕನ ಮಾಡಲಾಯಿತು. ಸಭೆಯಲ್ಲಿ ತುಕರಾಮ ಸಾಲಿಯಾನ್ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ನಾಳ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya

ಲಾಯಿಲ : ಚಂದ್ಕೂರು ರಸ್ತೆಯಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಪರಿಶೀಲನೆ

Suddi Udaya

ಮಾ.23-27: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆ

Suddi Udaya

ಗಡಾಯಿಕಲ್ಲಿನಲ್ಲಿ ಕಾಣಿಸಿಕೊಂಡಬೆಂಕಿ

Suddi Udaya

ಬೆಳ್ತಂಗಡಿಯಲ್ಲಿ ‘ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ’

Suddi Udaya
error: Content is protected !!