September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆ

ಕಲ್ಮಂಜ : ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆಯು ಜ. 4 ರಂದು ನಡೆಯಿತು.


ಸಭೆಯಲ್ಲಿ ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ರವಿ ಭಟ್ ಪಜಿರಡ್ಕ, ಕಾರ್ಯದರ್ಶಿ ರಾಘವ ಗೌಡ ಆಚಾರಿಬೆಟ್ಟು, ಕೋಶಾಧಿಕಾರಿ ಸುನಿಲ್ ಕನ್ಯಾಡಿ , ದೇವಸ್ಥಾನ ಆಡಳಿತಾಧಿಕಾರಿ ನಾಗಶಯನ ರಾವ್ , ದೇವಸ್ಥಾನದ ಪ್ರಧಾನ ಅರ್ಚಕರು ರಾಜೇಶ್ ಹೊಳ್ಳ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


ಫೆಬ್ರವರಿಯಲ್ಲಿ ನಡೆಯುವ ಜಾತ್ರಾ ಮಹೋತ್ಸವ ದ ಬಗ್ಗೆ ಊರವರೆಲ್ಲ ಸೇರಿ ಸಲಹೆ ಸೂಚನೆ ಮಾಹಿತಿ ಅವಲೋಕನ ಮಾಡಲಾಯಿತು. ಸಭೆಯಲ್ಲಿ ತುಕರಾಮ ಸಾಲಿಯಾನ್ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕೊಡಿಮರ ಸಮರ್ಪಣೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯಕ್ಷ ಶಿಕ್ಷಣ ಯೋಜನೆಯ ವತಿಯಿಂದ ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಯಕ್ಷನಾಟ್ಯ ತರಬೇತಿ ಉದ್ಘಾಟನೆ

Suddi Udaya

ಲಾಯಿಲ: ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ಶ್ರೀ ಕಾಳಿಕಾಂಬ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ಪೂಜೆ, ನೂರಾರು ವೃತಧಾರಿಗಳು ಪೂಜೆಯಲ್ಲಿ ಭಾಗಿ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಸಂಭ್ರಮಾಚರಣೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
error: Content is protected !!