30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಲ್ಮಂಜ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಮನವಿ ಪತ್ರಗಳ ಬಿಡುಗಡೆ

ಕಲ್ಮಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ನಡೆಯಿತು. ಇದರ ಜೊತೆಗೆ ಶತಮಾನೋತ್ಸವದ ಕಾರ್ಯಾಲಯ ಉದ್ಘಾಟನೆ, ಮನವಿ ಪತ್ರಗಳ ಬಿಡುಗಡೆ ಹಾಗೂ ರಶೀದಿ ವಿತರಣೆ ಕಾರ್ಯಕ್ರಮವು ಜ.5ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಹುಣಿಪ್ಪಾಜೆ ಗುತ್ತಿನ ರತನ್ ಕುಮಾ‌ರ್ ಜೈನ್, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಉಜಿರೆ ಅಕ್ಕಿ ಮಿಲ್ ನ ಮಾಲಕರು ಹಾಗೂ ಹಿರಿಯ ವಿದ್ಯಾರ್ಥಿಯಾಗಿರುವ ಶ್ಯಾಮರಾಯ ರಾವ್, ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್‌ ಫೆರ್ನಾಂಡಿಸ್‌ ಹಳ್ಳಿಮನೆ, ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷ ಮಂಜುನಾಥ ಶೆಟ್ಟಿ, ಶಾಲೆಯ ಮುಖ್ಯ ಶಿಕ್ಷಕಿ ಶೀಲಾವತಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಚಿದಾನಂದ ಮಂಟಮೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಮೀದ್ ಬಿ ಎನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ಮುಂಡಾಜೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಭಜನಾ ಪರಿಷತ್ ಪದಾಧಿಕಾರಿಗಳ ವಾರ್ಷಿಕ ಸಭೆ

Suddi Udaya

ಮನೆ ಒಂದು ಭಾಗ ಕುಸಿದು ಬಿದ್ದು ಕಳಿಯ ಮುಡಾಯಿಪಲ್ಕೆ ಅಣ್ಣು ರವರಿಗೆ ಗಾಯ

Suddi Udaya

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಿಶೇಷ ಚೇತನರವರಿಗೆ ಪರಿಕರ ವಿತರಣೆ

Suddi Udaya
error: Content is protected !!