ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಲ್ಮಂಜ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಮನವಿ ಪತ್ರಗಳ ಬಿಡುಗಡೆ

ಕಲ್ಮಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ನಡೆಯಿತು. ಇದರ ಜೊತೆಗೆ ಶತಮಾನೋತ್ಸವದ ಕಾರ್ಯಾಲಯ ಉದ್ಘಾಟನೆ, ಮನವಿ ಪತ್ರಗಳ ಬಿಡುಗಡೆ ಹಾಗೂ ರಶೀದಿ ವಿತರಣೆ ಕಾರ್ಯಕ್ರಮವು ಜ.5ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಹುಣಿಪ್ಪಾಜೆ ಗುತ್ತಿನ ರತನ್ ಕುಮಾ‌ರ್ ಜೈನ್, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಉಜಿರೆ ಅಕ್ಕಿ ಮಿಲ್ ನ ಮಾಲಕರು ಹಾಗೂ ಹಿರಿಯ ವಿದ್ಯಾರ್ಥಿಯಾಗಿರುವ ಶ್ಯಾಮರಾಯ ರಾವ್, ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್‌ ಫೆರ್ನಾಂಡಿಸ್‌ ಹಳ್ಳಿಮನೆ, ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷ ಮಂಜುನಾಥ ಶೆಟ್ಟಿ, ಶಾಲೆಯ ಮುಖ್ಯ ಶಿಕ್ಷಕಿ ಶೀಲಾವತಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಚಿದಾನಂದ ಮಂಟಮೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಮೀದ್ ಬಿ ಎನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ಮುಂಡಾಜೆಯಲ್ಲಿ ಕೃಷಿ ತರಬೇತಿ ಕಾರ್ಯಕ್ರಮ

Suddi Udaya

ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ ನಿಧನ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ‘ಒಡ್ಡೋಲಗ ಪಂಚಕ ‘ ಯಕ್ಷಗಾನ

Suddi Udaya

ರಾಜಕೀಯ ಪ್ರೇರಿತವಾಗಿ ಶಾಸಕ ಹರೀಶ್ ಪೂಂಜರನ್ನು ಪೊಲೀಸರು ಬಂಧಿಸಿದರೆ ಉಗ್ರ ಹೋರಾಟ: ಕಟೀಲ್

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಾಳಿ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya
error: Content is protected !!