July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಲ್ಮಂಜ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಮನವಿ ಪತ್ರಗಳ ಬಿಡುಗಡೆ

ಕಲ್ಮಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ನಡೆಯಿತು. ಇದರ ಜೊತೆಗೆ ಶತಮಾನೋತ್ಸವದ ಕಾರ್ಯಾಲಯ ಉದ್ಘಾಟನೆ, ಮನವಿ ಪತ್ರಗಳ ಬಿಡುಗಡೆ ಹಾಗೂ ರಶೀದಿ ವಿತರಣೆ ಕಾರ್ಯಕ್ರಮವು ಜ.5ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಹುಣಿಪ್ಪಾಜೆ ಗುತ್ತಿನ ರತನ್ ಕುಮಾ‌ರ್ ಜೈನ್, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಉಜಿರೆ ಅಕ್ಕಿ ಮಿಲ್ ನ ಮಾಲಕರು ಹಾಗೂ ಹಿರಿಯ ವಿದ್ಯಾರ್ಥಿಯಾಗಿರುವ ಶ್ಯಾಮರಾಯ ರಾವ್, ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್‌ ಫೆರ್ನಾಂಡಿಸ್‌ ಹಳ್ಳಿಮನೆ, ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷ ಮಂಜುನಾಥ ಶೆಟ್ಟಿ, ಶಾಲೆಯ ಮುಖ್ಯ ಶಿಕ್ಷಕಿ ಶೀಲಾವತಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಚಿದಾನಂದ ಮಂಟಮೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಮೀದ್ ಬಿ ಎನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಪೆರ್ಲ ಬೈಪಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಉಜಿರೆಯ ಎಸ್.ಡಿ.ಎಂ. ಆಂ.ಮಾ. ಶಾಲೆ ಸ್ಕೌಟ್ ಮಾಸ್ಟರ್ ಕಿರಣ್‌ರಾಜ್ ಕೆ. ಆರ್.

Suddi Udaya

ಕಿಲ್ಲೂರು ಸ.ಉ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಆಪರೇಷನ್ ಸಿಂದೂರ್ ” ಯಶಸ್ವಿ: ಸೈನಿಕರಿಗೆ ಮನ್ ಶರ್ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಂದ ಬಿಗ್ ಸೆಲ್ಯೂಟ್

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya
error: Content is protected !!