23.5 C
ಪುತ್ತೂರು, ಬೆಳ್ತಂಗಡಿ
June 4, 2025
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಚಲನಚಿತ್ರ ತಾರೆ ಡಿಂಪಲ್‌ ಕಪಾಡಿಯಾ ಧರ್ಮಸ್ಥಳ ಭೇಟಿ

ಧರ್ಮಸ್ಥಳ: ಬಾಲಿವುಡ್ ಖ್ಯಾತ ಚಲನಚಿತ್ರ ತಾರೆ ಡಿಂಪಲ್ ಕಪಾಡಿಯಾ ಸಕುಟುಂಬಿಕರಾಗಿ ಜ.5 ರಂದು ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ, ವಿಶೇಷ ಸೇವೆ ಸಲ್ಲಿಸಿದರು.


ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಡಿ. ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.

Related posts

ನೆರಿಯ: ಗಂಡಿಬಾಗಿಲು ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ

Suddi Udaya

ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಗ್ರಾಮಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಭಾರತೀಯ ಮಜ್ದೂರ್ ಸಂಘದಿಂದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಹಿರಿಯ ಅಧಿಕಾರಿಯವರಿಗೆ ಮನವಿ

Suddi Udaya

ಇಳಂತಿಲ ಗ್ರಾ.ಪಂ.ನ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ : ಸದಸ್ಯರಿಂದ ಅಧ್ಯಕ್ಷರ ವಿರುದ್ಧ ಮತಚಲಾವಣೆ

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ಸುಳ್ಯಇದರ 22 ನೇ ನೂತನ ಸೋಮಂತಡ್ಕ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಪ್ರಧಾನಿಯಾಗಿ ನರೇಂದ್ರಮೋದಿಯವರ ಪ್ರಮಾಣ ವಚನ: ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya
error: Content is protected !!