25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜ.7: ತಣ್ಣೀರುಪಂತ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 11ಕೆವಿ ಬಳ್ಳಮಂಜ ಫೀಡರಿನ ಹೊರೆಯನ್ನು ವಿಂಗಡಿಸಿ ಹೊಸ ಕಾರಂದೂರು ಫೀಡರು ನಿರ್ಮಾಣ ರಚನೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕರಾಯ 110ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಕುದ್ರಡ್ಕ ಫೀಡರಿನ ತಣ್ಣೀರುಪಂತ ಗ್ರಾಮದ ಬಂಗಳಾಯಿ, ಪುರುಷರ ಮಜಲು, ಕಲ್ಲಕಟನಿ, ಬಸದಿ ಹಾಗೂ ಅಳಿಕೆ ಪರಿಸರದಲ್ಲಿ ಜ.07 ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಹೊಸಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಜಗದೀಶ್ ಹೆಗ್ಡೆ, ಉಪಾಧ್ಯಕ್ಷರಾಗಿ ಶಾಂತಾ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆ

Suddi Udaya

ಹಜ್ ಯಾತ್ರಿಗೆ ಪೆರಾಲ್ದರಕಟ್ಟೆ ಜುಮಾ ಮಸ್ಜಿದ್ ಕಮಿಟಿಯಿಂದ ಬೀಳ್ಕೊಡುಗೆ

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ಅಜಯ್ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಅಹಮದಾಬಾದ್ ನಲ್ಲಿ ಟೇಕ್ ಆಫ್ ಆಗುತ್ತಿದ್ದಂತೆ ಏರ್ ಇಂಡಿಯಾ ವಿಮಾನ ಪತನ

Suddi Udaya

ಉಜಿರೆ: ರತ್ನಮಾನಸ “ಜೀವನ ಶಿಕ್ಷಣ “ವಸತಿ ನಿಲಯ ಪ್ರವೇಶೋತ್ಸವ

Suddi Udaya

ಗಾಯಕಿ ನಂದಶ್ರೀ ಸಂಗೀತ ಪರೀಕ್ಷೆಯಲ್ಲಿ ಅದ್ಭುತ ಸಾಧನೆ

Suddi Udaya
error: Content is protected !!